ಬ್ರೇಕಿಂಗ್ ನ್ಯೂಸ್
10-04-25 02:57 pm Mangalore Correspondent ಕ್ರೈಂ
ಪುತ್ತೂರು, ಎ.10 : ಸಾಮಾಜಿಕ ಜಾಲತಾಣದಲ್ಲಿ ಇಬ್ಬರು ಯುವಕರು ತಲ್ವಾರ್ ಹಿಡಿದು ನಿಂತಿರುವ ಪೋಟೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಪುತ್ತೂರು ಗ್ರಾಮಾಂತರ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿದ್ದಾರೆ.
ಯುವಕರನ್ನು ಪುತ್ತೂರಿನಲ್ಲಿ ಈ ಹಿಂದೆ ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಸುಜಿತ್ ಸಂಟ್ಯಾರು, ಪುಟ್ಟಣ್ಣ ಮರಿಕೆ ಎಂದು ಗುರುತಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಪೋಟೋ ವೈರಲ್ ಆದ ಬೆನ್ನಲ್ಲೇ ಯುವಕರ ವಿರುದ್ಧ ಸುಮೊಟೋ ಕೇಸ್ ದಾಖಲಾಗಿದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋದಲ್ಲಿ ಪಾಲ್ಗೊಂಡಿದ್ದ ಇಬ್ಬರು ಯುವಕರು ತಲ್ವಾರ್ ಹಿಡಿದು ಪೋಸು ಕೊಟ್ಟಿದ್ದ ವಿಡಿಯೋ ವೈರಲ್ ಆಗಿತ್ತು. ಪೊಲೀಸರು ಸುಮೊಟೊ ಕೇಸು ದಾಖಲಿಸಿದ್ದಲ್ಲದೆ ಆ ಇಬ್ಬರನ್ನೂ ಜೈಲಿಗೆ ತಳ್ಳಿದ್ದರು.
Photo of Youths Wielding a Sword Goes Viral in Puttur, Case Registered Under Sumoto case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm