ಬ್ರೇಕಿಂಗ್ ನ್ಯೂಸ್
10-04-25 08:41 pm HK News Desk ಕ್ರೈಂ
ದಾವಣಗೆರೆ, ಏ 10: ಮದ್ಯ ಸೇವಿಸಲು ಹಣ ಕೊಡದ ಅನಾರೋಗ್ಯಪೀಡಿತ ತಾಯಿಯನ್ನೇ ಮಗ ಕೊಲೆ ಮಾಡಿರುವ ದಾರುಣ ಘಟನೆ ದಾವಣಗೆರೆ ತಾಲೂಕಿನ ಐಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರತ್ನಬಾಯಿ ಮಗನಿಂದಲೇ ಕೊಲೆಯಾದ ತಾಯಿ. ರಾಘವೇಂದ್ರ ನಾಯ್ಕ್ ಕೊಲೆ ಮಾಡಿದ ಪುತ್ರ.
ಆರೋಪಿ ಪುತ್ರ ರಾಘವೇಂದ್ರ ನಾಯ್ಕ್ ವಿಪರೀತವಾಗಿ ಕುಡಿತದ ಚಟಕ್ಕೆ ಜೋತು ಬಿದ್ದಿದ್ದಕ್ಕೆ, ಅಲ್ಲದೆ ಮದ್ಯ ಸೇವಿಸಲು ಅವರಿವರ ಬಳಿ ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದರು. ಬಳಿಕ ತಾಯಿಯ ಬಳಿಯೇ ಮದ್ಯ ಸೇವಿಸಲು ಹಣ ಕೇಳಿದ್ದಕ್ಕೆ ತಾಯಿ ರತ್ನಬಾಯಿ ಹಣ ನೀಡಲು ನಿರಾಕರಿಸಿದ್ದರು. ಹಣ ಕೊಡದ ತಾಯಿ ಜೊತೆ ಆರೋಪಿ ಮಗ ಗಲಾಟೆ ಮಾಡಿ ಕಟ್ಟಿಗೆಯಿಂದ ಬಲವಾಗಿ ತಲೆಗೆ ಹೊಡೆದಿದ್ದಾನೆ. ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವ ಆಗಿ ರತ್ನಬಾಯಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮಾಹಿತಿ ತಿಳಿದ ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದೇವೆ ಎಂದು ಪಿಐ ಕಿರಣ್ ಕುಮಾರ್ ಮಾಹಿತಿ ನೀಡಿದರು.
ಎಸ್ಪಿ ಉಮಾಪ್ರಶಾಂತ್ ಪ್ರತಿಕ್ರಿಯಿಸಿ, "ಮದ್ಯ ಸೇವಿಸಲು ಹಣ ಕೊಡದೇ, ಅವರಿವರ ಬಳಿ ಮದ್ಯಪಾನ ಮಾಡಲು ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗ ರಾಘವೇಂದ್ರ ನಾಯ್ಕ್ ತಾಯಿಯನ್ನೇ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ" ಎಂದು ತಿಳಿಸಿದರು.
In a shocking turn of events, a young man has been accused of murdering his mother following a heated argument over money to purchase alcohol. The incident, which has left the local community in disbelief, occurred late on Wednesday night in a residential neighborhood of Davanagere.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm