ಬ್ರೇಕಿಂಗ್ ನ್ಯೂಸ್
10-04-25 08:41 pm HK News Desk ಕ್ರೈಂ
ದಾವಣಗೆರೆ, ಏ 10: ಮದ್ಯ ಸೇವಿಸಲು ಹಣ ಕೊಡದ ಅನಾರೋಗ್ಯಪೀಡಿತ ತಾಯಿಯನ್ನೇ ಮಗ ಕೊಲೆ ಮಾಡಿರುವ ದಾರುಣ ಘಟನೆ ದಾವಣಗೆರೆ ತಾಲೂಕಿನ ಐಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರತ್ನಬಾಯಿ ಮಗನಿಂದಲೇ ಕೊಲೆಯಾದ ತಾಯಿ. ರಾಘವೇಂದ್ರ ನಾಯ್ಕ್ ಕೊಲೆ ಮಾಡಿದ ಪುತ್ರ.
ಆರೋಪಿ ಪುತ್ರ ರಾಘವೇಂದ್ರ ನಾಯ್ಕ್ ವಿಪರೀತವಾಗಿ ಕುಡಿತದ ಚಟಕ್ಕೆ ಜೋತು ಬಿದ್ದಿದ್ದಕ್ಕೆ, ಅಲ್ಲದೆ ಮದ್ಯ ಸೇವಿಸಲು ಅವರಿವರ ಬಳಿ ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದರು. ಬಳಿಕ ತಾಯಿಯ ಬಳಿಯೇ ಮದ್ಯ ಸೇವಿಸಲು ಹಣ ಕೇಳಿದ್ದಕ್ಕೆ ತಾಯಿ ರತ್ನಬಾಯಿ ಹಣ ನೀಡಲು ನಿರಾಕರಿಸಿದ್ದರು. ಹಣ ಕೊಡದ ತಾಯಿ ಜೊತೆ ಆರೋಪಿ ಮಗ ಗಲಾಟೆ ಮಾಡಿ ಕಟ್ಟಿಗೆಯಿಂದ ಬಲವಾಗಿ ತಲೆಗೆ ಹೊಡೆದಿದ್ದಾನೆ. ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವ ಆಗಿ ರತ್ನಬಾಯಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮಾಹಿತಿ ತಿಳಿದ ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದೇವೆ ಎಂದು ಪಿಐ ಕಿರಣ್ ಕುಮಾರ್ ಮಾಹಿತಿ ನೀಡಿದರು.
ಎಸ್ಪಿ ಉಮಾಪ್ರಶಾಂತ್ ಪ್ರತಿಕ್ರಿಯಿಸಿ, "ಮದ್ಯ ಸೇವಿಸಲು ಹಣ ಕೊಡದೇ, ಅವರಿವರ ಬಳಿ ಮದ್ಯಪಾನ ಮಾಡಲು ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗ ರಾಘವೇಂದ್ರ ನಾಯ್ಕ್ ತಾಯಿಯನ್ನೇ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ" ಎಂದು ತಿಳಿಸಿದರು.
In a shocking turn of events, a young man has been accused of murdering his mother following a heated argument over money to purchase alcohol. The incident, which has left the local community in disbelief, occurred late on Wednesday night in a residential neighborhood of Davanagere.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am