ಬ್ರೇಕಿಂಗ್ ನ್ಯೂಸ್
19-12-20 12:28 pm Mangalore Correspondent ಕ್ರೈಂ
ಮಂಗಳೂರು, ಡಿ.19: ತಣ್ಣೀರುಬಾವಿ ಬೀಚ್ ನಲ್ಲಿ ಬರ್ತ್ ಡೇ ಪಾರ್ಟಿ ಮುಗಿಸಿ ಮರಳುತ್ತಿದ್ದ ಕಾಲೇಜು ವಿದ್ಯಾರ್ಥಿಗಳು ಪೊಲೀಸರ ಜೊತೆ ಪುಂಡಾಟಿಕೆ ನಡೆಸಿರುವ ಘಟನೆ ಕಾವೂರಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಬೀಚ್ ನಲ್ಲಿ ಬರ್ತ್ ಡೇ ಹೆಸರಲ್ಲಿ ಪಾರ್ಟಿ ಮಾಡಿದ್ದ ಕಾಲೇಜು ವಿದ್ಯಾರ್ಥಿಗಳ ಗುಂಪು, ಬಳಿಕ ತಡರಾತ್ರಿ ಹಿಂತಿರುಗುತ್ತಿದ್ದಾಗ ಕಾವೂರು ಜಂಕ್ಷನ್ನಲ್ಲಿ ಪೊಲೀಸರು ಎದುರಾಗಿದ್ದಾರೆ. ಪೊಲೀಸರು ತಪಾಸಣೆಗೆ ಮುಂದಾಗಿದ್ದು ವಿರೋಧ ಮಾಡಿದ್ದಾರೆ. ಅಲ್ಲದೆ, ಪೊಲೀಸರತ್ತ ಕಲ್ಲು ತೂರಲು ಯತ್ನಿಸಿದ್ದಾರೆ. ಕಲ್ಲು ತೂರುತ್ತಿದ್ದ ಯುವಕರನ್ನು ತಡೆದು ವಶಕ್ಕೆ ಪಡೆಯಲು ಮುಂದಾದಾಗ, ಹಲ್ಲೆಗೆ ಮುಂದಾಗಿದ್ದಲ್ಲದೆ ಸಿಬಂದಿ ಬಳಿಯಿದ್ದ ರೈಫಲ್ ಅನ್ನು ಕಸಿಯಲು ಪ್ರಯತ್ನ ಪಟ್ಟಿದ್ದಾರೆ. ಬಳಿಕ ಹೆಚ್ಚುವರಿ ಪೊಲೀಸರು ಆಗಮಿಸಿ ನಾಲ್ವರು ಯುವಕರನ್ನು ವಶಕ್ಕೆ ಪಡೆಯಲಾಗಿದೆ.


ವಶಕ್ಕೆ ಪಡೆದ ನಾಲ್ವರು ಕೂಡ ಮಂಗಳೂರಿನ ನೀರುಮಾರ್ಗದ ಕಾಲೇಜು ಒಂದರ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಘಟನೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಉಳಿದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಗೋಲಿಬಾರ್ ಪ್ರಕರಣಕ್ಕೆ ಒಂದು ವರ್ಷ ಪೂರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರನ್ನು ಅಲರ್ಟ್ ಮಾಡಲಾಗಿದೆ. ಹಗಲು - ರಾತ್ರಿ ತಪಾಸಣೆ ಮತ್ತು ರೈಫಲ್ ಧಾರಿ ಪೊಲೀಸರನ್ನು ಆಯಕಟ್ಟಿನ ಪ್ರದೇಶಗಳಲ್ಲಿ ನಿಯೋಜನೆ ಮಾಡಲಾಗಿದೆ.
Video:
Students assault police personals after being drunk heavily in the birthday beach party held at tannirbhavi beach. The case has been registered at Panambur police station.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am