ಬ್ರೇಕಿಂಗ್ ನ್ಯೂಸ್
19-12-20 12:28 pm Mangalore Correspondent ಕ್ರೈಂ
ಮಂಗಳೂರು, ಡಿ.19: ತಣ್ಣೀರುಬಾವಿ ಬೀಚ್ ನಲ್ಲಿ ಬರ್ತ್ ಡೇ ಪಾರ್ಟಿ ಮುಗಿಸಿ ಮರಳುತ್ತಿದ್ದ ಕಾಲೇಜು ವಿದ್ಯಾರ್ಥಿಗಳು ಪೊಲೀಸರ ಜೊತೆ ಪುಂಡಾಟಿಕೆ ನಡೆಸಿರುವ ಘಟನೆ ಕಾವೂರಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಬೀಚ್ ನಲ್ಲಿ ಬರ್ತ್ ಡೇ ಹೆಸರಲ್ಲಿ ಪಾರ್ಟಿ ಮಾಡಿದ್ದ ಕಾಲೇಜು ವಿದ್ಯಾರ್ಥಿಗಳ ಗುಂಪು, ಬಳಿಕ ತಡರಾತ್ರಿ ಹಿಂತಿರುಗುತ್ತಿದ್ದಾಗ ಕಾವೂರು ಜಂಕ್ಷನ್ನಲ್ಲಿ ಪೊಲೀಸರು ಎದುರಾಗಿದ್ದಾರೆ. ಪೊಲೀಸರು ತಪಾಸಣೆಗೆ ಮುಂದಾಗಿದ್ದು ವಿರೋಧ ಮಾಡಿದ್ದಾರೆ. ಅಲ್ಲದೆ, ಪೊಲೀಸರತ್ತ ಕಲ್ಲು ತೂರಲು ಯತ್ನಿಸಿದ್ದಾರೆ. ಕಲ್ಲು ತೂರುತ್ತಿದ್ದ ಯುವಕರನ್ನು ತಡೆದು ವಶಕ್ಕೆ ಪಡೆಯಲು ಮುಂದಾದಾಗ, ಹಲ್ಲೆಗೆ ಮುಂದಾಗಿದ್ದಲ್ಲದೆ ಸಿಬಂದಿ ಬಳಿಯಿದ್ದ ರೈಫಲ್ ಅನ್ನು ಕಸಿಯಲು ಪ್ರಯತ್ನ ಪಟ್ಟಿದ್ದಾರೆ. ಬಳಿಕ ಹೆಚ್ಚುವರಿ ಪೊಲೀಸರು ಆಗಮಿಸಿ ನಾಲ್ವರು ಯುವಕರನ್ನು ವಶಕ್ಕೆ ಪಡೆಯಲಾಗಿದೆ.


ವಶಕ್ಕೆ ಪಡೆದ ನಾಲ್ವರು ಕೂಡ ಮಂಗಳೂರಿನ ನೀರುಮಾರ್ಗದ ಕಾಲೇಜು ಒಂದರ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಘಟನೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಉಳಿದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಗೋಲಿಬಾರ್ ಪ್ರಕರಣಕ್ಕೆ ಒಂದು ವರ್ಷ ಪೂರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರನ್ನು ಅಲರ್ಟ್ ಮಾಡಲಾಗಿದೆ. ಹಗಲು - ರಾತ್ರಿ ತಪಾಸಣೆ ಮತ್ತು ರೈಫಲ್ ಧಾರಿ ಪೊಲೀಸರನ್ನು ಆಯಕಟ್ಟಿನ ಪ್ರದೇಶಗಳಲ್ಲಿ ನಿಯೋಜನೆ ಮಾಡಲಾಗಿದೆ.
Video:
Students assault police personals after being drunk heavily in the birthday beach party held at tannirbhavi beach. The case has been registered at Panambur police station.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am