ಬ್ರೇಕಿಂಗ್ ನ್ಯೂಸ್
17-04-25 03:19 pm Mangalore Correspondent ಕ್ರೈಂ
ಉಳ್ಳಾಲ, ಎ.17 : ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಕುಟುಂಬದ ಇಪ್ಪತ್ತು ವರುಷ ಆಸುಪಾಸಿನ ಯುವತಿಯೋರ್ವಳು ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಸ್ಥಳೀಯರಿಗೆ ಸಿಕ್ಕಿರುವ ಘಟನೆ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿ ನಿನ್ನೆ ರಾತ್ರಿ ನಡೆದಿದ್ದು, ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಬಗ್ಗೆ ಶಂಕಿಸಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಯುವತಿಯನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಘಟನೆ ಕುರಿತು ತನಿಖೆ ಕೈಗೆತ್ತಿಕೊಂಡಿದ್ದಾರೆ.
ನಿನ್ನೆ ಮಧ್ಯರಾತ್ರಿ ಯುವತಿ ರಾಣಿಪುರ ಎಂಬಲ್ಲಿ ಸ್ಥಳೀಯರಿಗೆ ಸಿಕ್ಕಿದ್ದಾಳೆ ಎನ್ನಲಾಗಿದೆ. ಮಧ್ಯರಾತ್ರಿ ಸುಮಾರು 1.30 ಗಂಟೆ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಯುವತಿ ಸ್ಥಳೀಯರೋರ್ವರ ಮನೆಯ ಬಾಗಿಲನ್ನು ತಟ್ಟಿದ್ದು ಕುಡಿಯಲು ನೀರು ಕೇಳಿದ್ದಾಳೆ. ಯುವತಿಯ ಮೈಮೇಲೆ ತರಚಿದ ಗಾಯಗಳಾಗಿದ್ದು, ಗಾಬರಿಗೊಂಡ ಸ್ಥಳೀಯರು ಆಕೆಯನ್ನ ಉಪಚರಿಸಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದು ಪೊಲೀಸರು ಆಕೆಯನ್ನ ಚಿಕಿತ್ಸೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯುವಕರ ತಂಡವೊಂದು ಯುವತಿಯನ್ನ ರಾಣಿಪುರದ ನೇತ್ರಾವತಿ ನದಿ ತಟದ ಬಳಿ ಕರೆತಂದಿದ್ದು ಆಕೆಯ ಮೇಲೆ ಅತ್ಯಾಚಾರವೆಸಗಿರುವ ಶಂಕೆ ವ್ಯಕ್ತವಾಗಿದೆ. ಹೊರ ರಾಜ್ಯದ ಕೂಲಿ ಕಾರ್ಮಿಕರು ಆಗಿಂದಾಗ್ಗೆ ಈ ನಿರ್ಜನ ಪ್ರದೇಶಕ್ಕೆ ಭೇಟಿ ಕೊಟ್ಟು ಗುಂಡು-ತುಂಡಿನ ಮೋಜು ಮಸ್ತಿ ಮಾಡುತ್ತಿರುತ್ತಾರೆ. ಆಸ್ಪತ್ರೆಗೆ ಪೊಲೀಸರ ತಂಡ ಭೇಟಿ ನೀಡಿ ಘಟನಾ ಸ್ಥಳದ ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದೆ. ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A native of West Bengal has alleged that she was gang-raped in Ullal, Mangalore. The victim, who was reportedly in a state of distress following the incident, was later admitted to a hospital in Derlakatte for medical treatment..
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm