ಬ್ರೇಕಿಂಗ್ ನ್ಯೂಸ್
19-12-20 02:43 pm Mangalore Correspondent ಕ್ರೈಂ
ಉಳ್ಳಾಲ, ಡಿ.19: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಪ್ಯಾಂಟ್ ಜೇಬಿನಿಂದ 50,000 ಸಾವಿರ ರೂ. ಹಣ ಎಗರಿಸಿ ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಕಳ್ಳರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಓರ್ವ ಕಾಸರಗೋಡು ಮೂಲದ ಮಸ್ತಾಫ ಎಂದು ತಿಳಿದು ಬಂದಿದ್ದು, ಇನ್ನೋರ್ವ ಆರೋಪಿ ಸರಿಯಾದ ಹೆಸರು ಹೇಳುತ್ತಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಕೊಣಾಜೆಯ ವ್ಯಕ್ತಿಯೋರ್ವರು 51 ನಂಬರಿನ ಸಿಟಿ ಬಸ್ಸಿನಲ್ಲಿ ತೊಕ್ಕೊಟ್ಟಿಗೆ ಪ್ರಯಾಣಿಸಿ ಬಂದಿದ್ದರು. ಜೊತೆಯಲ್ಲಿ ಕುಟುಂಬದ ಇಬ್ಬರು ಮಹಿಳೆಯರು, ಒಂದು ಮಗು ಕೂಡ ಇತ್ತು.

ಇದೇ ವೇಳೆ, ದೇರಳಕಟ್ಟೆ ಯೇನೆಪೋಯ ಬಸ್ಸು ತಂಗುದಾಣದಲ್ಲಿ ಕಾಸರಗೋಡು ಮೂಲದ ಇಬ್ಬರು ಬಸ್ಸು ಹತ್ತಿದ್ದರು. ಕೊಣಾಜೆಯ ಕುಟುಂಬದವರು ತೊಕ್ಕೊಟ್ಟಿನಲ್ಲಿ ಬಸ್ಸಿನಿಂದ ಇಳಿಯುವ ವೇಳೆ ಕಳ್ಳರು ಆ ವ್ಯಕ್ತಿಯ ಜೇಬಿನಿಂದ 50,000 ರೂ. ಎಗರಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಕುಟುಂಬಸ್ಥರೊಂದಿಗಿದ್ದ ಮಗು ಜಾಣ್ಮೆ ಮೆರೆದು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ನೋಡಿ ಕಿರುಚಿದೆ. ಕೂಡಲೇ ಸ್ಥಳೀಯರು ಓರ್ವ ಕಳ್ಳ ಮುಸ್ತಾಫನನ್ನು ಹಿಡಿದು ಗೂಸಾ ಕೊಟ್ಟು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಪೊಲೀಸರು ತೊಕ್ಕೊಟ್ಟಿನಲ್ಲೇ ಇದ್ದ ಮತ್ತೋರ್ವ ಕಳ್ಳನನ್ನು ಬಂಧಿಸಿದ್ದಾರೆ.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm