ಬ್ರೇಕಿಂಗ್ ನ್ಯೂಸ್
19-12-20 02:43 pm Mangalore Correspondent ಕ್ರೈಂ
ಉಳ್ಳಾಲ, ಡಿ.19: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಪ್ಯಾಂಟ್ ಜೇಬಿನಿಂದ 50,000 ಸಾವಿರ ರೂ. ಹಣ ಎಗರಿಸಿ ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಕಳ್ಳರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಓರ್ವ ಕಾಸರಗೋಡು ಮೂಲದ ಮಸ್ತಾಫ ಎಂದು ತಿಳಿದು ಬಂದಿದ್ದು, ಇನ್ನೋರ್ವ ಆರೋಪಿ ಸರಿಯಾದ ಹೆಸರು ಹೇಳುತ್ತಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಕೊಣಾಜೆಯ ವ್ಯಕ್ತಿಯೋರ್ವರು 51 ನಂಬರಿನ ಸಿಟಿ ಬಸ್ಸಿನಲ್ಲಿ ತೊಕ್ಕೊಟ್ಟಿಗೆ ಪ್ರಯಾಣಿಸಿ ಬಂದಿದ್ದರು. ಜೊತೆಯಲ್ಲಿ ಕುಟುಂಬದ ಇಬ್ಬರು ಮಹಿಳೆಯರು, ಒಂದು ಮಗು ಕೂಡ ಇತ್ತು.

ಇದೇ ವೇಳೆ, ದೇರಳಕಟ್ಟೆ ಯೇನೆಪೋಯ ಬಸ್ಸು ತಂಗುದಾಣದಲ್ಲಿ ಕಾಸರಗೋಡು ಮೂಲದ ಇಬ್ಬರು ಬಸ್ಸು ಹತ್ತಿದ್ದರು. ಕೊಣಾಜೆಯ ಕುಟುಂಬದವರು ತೊಕ್ಕೊಟ್ಟಿನಲ್ಲಿ ಬಸ್ಸಿನಿಂದ ಇಳಿಯುವ ವೇಳೆ ಕಳ್ಳರು ಆ ವ್ಯಕ್ತಿಯ ಜೇಬಿನಿಂದ 50,000 ರೂ. ಎಗರಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಕುಟುಂಬಸ್ಥರೊಂದಿಗಿದ್ದ ಮಗು ಜಾಣ್ಮೆ ಮೆರೆದು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ನೋಡಿ ಕಿರುಚಿದೆ. ಕೂಡಲೇ ಸ್ಥಳೀಯರು ಓರ್ವ ಕಳ್ಳ ಮುಸ್ತಾಫನನ್ನು ಹಿಡಿದು ಗೂಸಾ ಕೊಟ್ಟು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಪೊಲೀಸರು ತೊಕ್ಕೊಟ್ಟಿನಲ್ಲೇ ಇದ್ದ ಮತ್ತೋರ್ವ ಕಳ್ಳನನ್ನು ಬಂಧಿಸಿದ್ದಾರೆ.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am