ಬ್ರೇಕಿಂಗ್ ನ್ಯೂಸ್
19-04-25 10:55 am HK News Desk ಕ್ರೈಂ
ನವದೆಹಲಿ, ಎ.19: ಪಂಜಾಬ್ನಲ್ಲಿ 14 ಗ್ರೆನೇಡ್ ದಾಳಿಗಳ ಪ್ರಮುಖ ಆರೋಪಿ ಮತ್ತು ಖಲಿಸ್ತಾನಿ ಭಯೋತ್ಪಾದಕ ಹರ್ಪ್ರೀತ್ ಸಿಂಗ್ ಅಲಿಯಾಸ್ ಹ್ಯಾಪಿ ಪಾಸಿಯಾನನ್ನು ಅಮೆರಿಕದಲ್ಲಿ ಎಫ್ಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಮುಂಬೈ ದಾಳಿ ರೂವಾರಿ ತಹಾವುರ್ ರಾಣಾ ಬಂಧನ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಸಿಕ್ಕಿಬಿದ್ದಿದ್ದಾನೆ.
ಹರ್ಪ್ರೀತ್ ಸಿಂಗ್ ಎರಡು ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದು ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ಎಂದು ಎಫ್ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಆತ ಬರ್ನರ್ ಫೋನ್ಗಳು ಮತ್ತು ಎನ್ಕ್ರಿಪ್ಟ್ ಮಾಡಿದ ಅಪ್ಲಿಕೇಶನ್ಗಳನ್ನು ಬಳಸುತ್ತಿದ್ದ. 2021ರಲ್ಲಿ ಪಾಸಿಯಾ ಮಾನವ ಕಳ್ಳಸಾಗಣೆ ಜಾಲದ ಸಹಾಯದಿಂದ ಮೆಕ್ಸಿಕೋ ಗಡಿ ಮೂಲಕ ಅಮೆರಿಕ ಪ್ರವೇಶಿಸಿದ್ದ. ಇದಕ್ಕೂ ಮೊದಲು, 2020ರಲ್ಲಿ ನಕಲಿ ಗುರುತಿನ ಸಹಾಯದಿಂದ ಯುಕೆಗೆ ತೆರಳಿ ಹಲವು ತಿಂಗಳ ಕಾಲ ಅಲ್ಲಿಯೇ ಉಳಿದಿದ್ದ.
ಕಳೆದ ಏಳು ತಿಂಗಳಲ್ಲಿ ಪಂಜಾಬ್ ರಾಜ್ಯದಲ್ಲಿ 16 ಗ್ರೆನೇಡ್ ದಾಳಿಗಳು ನಡೆದಿದ್ದವು. ಪೊಲೀಸ್ ಠಾಣೆಗಳು, ಧಾರ್ಮಿಕ ಸ್ಥಳಗಳು ಮತ್ತು ಸಾರ್ವಜನಿಕ ವ್ಯಕ್ತಿಗಳ ನಿವಾಸಗಳನ್ನು ಗುರಿಯಾಗಿಸಿ ದಾಳಿ ನಡೆದಿತ್ತು. ಜಲಂಧರ್ ನಗರದಲ್ಲಿ ಹಿರಿಯ ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಕೂಡ ಟಾರ್ಗೆಟ್ ಆಗಿದ್ದರು. 14 ಗ್ರೆನೇಡ್ ದಾಳಿಗಳ ತನಿಖೆ ವೇಳೆ ಪಾಸಿಯಾ ಹೆಸರು ಕೇಳಿಬಂದಿತ್ತು.
An image of US-based terrorist Harpreet Singh, alias Happy Passia, was released after he was arrested and sent to Immigration and Customs Enforcement (ICE) custody. He allegedly entered the US illegally and has been using burner phones to evade arrest.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm