ಬ್ರೇಕಿಂಗ್ ನ್ಯೂಸ್
27-04-25 10:59 pm Mangalore Correspondent ಕ್ರೈಂ
Photo credits : Representative Image
ಮಂಗಳೂರು, ಎ.27 : ನಗರ ಹೊರವಲಯದ ಕುಡುಪು ಬಳಿಯಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತನನ್ನು ಕೂಲಿ ಕಾರ್ಮಿಕನೆಂದು ಗುರುತಿಸಲಾಗಿದ್ದು, ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಅಸಹಜ ಸಾವಿನ ಬಗ್ಗೆ ಕೇಸು ದಾಖಲಿಸಿದ್ದಾರೆ.
ಮೃತನ ಗುರುತು ಪತ್ತೆಯಾಗಿಲ್ಲ. ಸ್ಥಳೀಯರ ಮಾಹಿತಿ ಪ್ರಕಾರ, ಕುಡುಪು ದೇವಸ್ಥಾನ ಬಳಿಯ ಗದ್ದೆಯಲ್ಲಿ ಕ್ರಿಕೆಟ್ ನಡೆಯುತ್ತಿದ್ದಾಗ ಪಾನಮತ್ತ ವ್ಯಕ್ತಿಯೊಬ್ಬ ಬಂದು ಗಲಾಟೆ ಮಾಡಿದ್ದಾನೆ. ಆತನ ಮೇಲೆ ತಂಡವೊಂದು ಹಲ್ಲೆ ಮಾಡಿದ್ದು, ಆನಂತರ ಬಿಟ್ಟು ಹೋಗಿದ್ದರು ಎನ್ನಲಾಗಿದೆ.
ಗಾಯಗೊಂಡಿದ್ದ ವ್ಯಕ್ತಿ ಅಲ್ಲಿಯೇ ಬಿದ್ದುಕೊಂಡಿದ್ದು, ಬಿಸಿಲಿನಿಂದಾಗಿ ಸಾವನ್ನಪ್ಪಿದ್ದಾನೆ. ಆದರೆ ಈ ವ್ಯಕ್ತಿ ಯಾರು, ಎಲ್ಲಿಂದ ಬಂದಿದ್ದ ಅನ್ನುವುದು ಪೊಲೀಸರಿಗೆ ತಿಳಿದಿಲ್ಲ. ಹಿಂದಿ ಮಾತನಾಡುತ್ತಿದ್ದ ಎಂದು ಕೆಲವರು ಹೇಳಿದ್ದಾರೆ. ಪೊಲೀಸರು ಸಾವಿನ ಕಾರಣದ ಬಗ್ಗೆ ಪೋಸ್ಟ್ ಮಾರ್ಟಂ ರಿಪೋರ್ಟ್ ಬಳಿಕವೇ ಹೇಳಬೇಕು. ಮೇಲ್ನೋಟಕ್ಕೆ ಕೊಲೆಯೆಂದು ಅನಿಸುತ್ತಿಲ್ಲ ಎಂದು ತಿಳಿಸಿದ್ದಾರೆ.
Mangalore Unidentified body found at Kudupu in Mangalore, Murder suspected. A case has been registered at the rural police station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm