ಬ್ರೇಕಿಂಗ್ ನ್ಯೂಸ್
28-04-25 11:24 am Mangalore Correspondent ಕ್ರೈಂ
ಉಳ್ಳಾಲ,ಎ.28 : ಬೈಕ್ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಗುಂಡೇಟು ಬಿದ್ದಿರುವ ಘಟನೆ ಕರ್ನಾಟಕ- ಕೇರಳ ಗಡಿಭಾಗ ಬಾಕ್ರಬೈಲ್ ತಿರುವಿನಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಬಾಕ್ರಬೈಲ್ ನಡೀಬೈಲು ನಿವಾಸಿ ಸವಾದ್ (22) ಎಂಬ ಯುವಕ ಶೂಟೌಟ್ ಒಳಗಾದವರು.
ನಿನ್ನೆ ರಾತ್ರಿ ಬೈ ಕ್ ನಲ್ಲಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಬಾಕ್ರಬೈಲ್ ತಿರುವಿನ ಸೂರ್ಯೇಶ್ವರ ದ್ವಾರದ ಬಳಿ ಶೂಟೌಟ್ ನಡೆದಿದೆ. ಕಾಲಿಗೆ ಗಂಭೀರ ಗಾಯಗೊಂಡ ಸವಾದ್ ನನ್ನು ತಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಚೇತರಿಸಿಕೊಂಡಿದ್ದಾರೆ. ಪ್ರಾಣಿ ಬೇಟೆಗೆ ಬಂದವರು ತಪ್ಪಿ ಗುಂಡು ಹಾರಿಸಿರುವ ಸಾಧ್ಯತೆ ಇರುವುದಾಗಿ ಮಂಜೇಶ್ವರ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರ್ಷಾದ್ ವರ್ಕಾಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.


ಇನ್ನೊಂದು ಮೂಲದ ಪ್ರಕಾರ ಗಾಂಜಾ ವ್ಯಸನಿಗಳು ಅಥವಾ ವ್ಯಾಪಾರಿಗಳು ಕೃತ್ಯ ಎಸಗಿರುವ ಸಾಧ್ಯತೆ ವ್ಯಕ್ತವಾಗಿದೆ. ಬೈಕ್ನಲ್ಲಿ ತೆರಳುವ ಸಂದರ್ಭ ನಿರ್ಜನ ಗುಡ್ಡದಲ್ಲಿ ವಾಹನದ ಹೆಡ್ಲೈಟ್ ಕಾಣಿಸಿದ್ದು., ಅದನ್ನು ಗಮನಿಸಿ ಸವಾದ್ ಬೈಕ್ ನಿಲ್ಲಿಸಿದ ಕಾರಣಕ್ಕೆ ಶೂಟೌಟ್ ನಡೆದಿದೆ ಅನ್ನುವ ಮಾತುಗಳು ಕೇಳಿಬಂದಿದೆ. ಘಟನೆ ನಡೆದ ಬಾಕ್ರಬೈಲ್ ಪ್ರದೇಶ ಕೇರಳಕ್ಕೆ ಸೇರಿದ್ದು ಮಂಜೇಶ್ವರ ಠಾಣಾ ಪೋಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದು ತನಿಖೆ ನಡೆಸುತ್ತಿದ್ದಾರೆ. ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಜಿಲ್ಲಾ ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಮತ್ತಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
In a shocking incident near Bakrebail, Mangalore, an arecanut trader named Savad sustained a bullet injury to his leg while traveling on a bike. Savad was immediately rushed to a hospital in Deralakatte, where he is currently receiving treatment. His condition is reported to be stable.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm