ಬ್ರೇಕಿಂಗ್ ನ್ಯೂಸ್
28-04-25 11:39 am Mangalore Correspondent ಕ್ರೈಂ
ಮಂಗಳೂರು, ಎ.28 : ನೂರಾರು ಯುವತಿಯರ ಜೊತೆಗೆ ಕಾಮಕೇಳಿ ನಡೆಸಿ, ಅದರ ವಿಡಿಯೋ ಲೀಕ್ ಆಗಿದ್ದರಿಂದ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಾಮಕಾಂಡ ಹೊರಬಂದಿತ್ತು. ಇದೀಗ ಅಂತಹದ್ದೇ ಕೃತ್ಯ ಎಸಗಿದ ಜೂನಿಯರ್ ಪ್ರಜ್ವಲ್ ರೇವಣ್ಣ ರೀತಿಯ ಕಾಮುಕ ಬೆಳ್ತಂಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ.
ಬೆಳ್ತಂಗಡಿಯ ಖಾಸಗಿ ಕಾಲೇಜು ಒಂದರಲ್ಲಿ ಪದವಿ ವಿದ್ಯಾರ್ಥಿ ಮತ್ತು ಕಬಡ್ಡಿ ಆಟಗಾರನೂ ಆಗಿರುವ ಕಾರ್ಕಳ ಮೂಲದ ಸೈಯದ್ ಎಂಬ ಯುವಕ ಬೆಳ್ತಂಗಡಿಯಲ್ಲಿ ಅರೆಸ್ಟ್ ಆಗಿದ್ದಾನೆ. ವಿದ್ಯಾರ್ಥಿನಿಯರು ಸೇರಿದಂತೆ ಹತ್ತಾರು ಯುವತಿಯರ ಜೊತೆಗಿನ ಸೆಕ್ಸ್ ವಿಡಿಯೋ ಆತನ ಮೊಬೈಲ್ ನಲ್ಲಿ ಪತ್ತೆಯಾಗಿದೆ.

ಹುಡುಗಿಯರಿಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳ ಯುವಕರು ಆತನನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ, ಮೊಬೈಲ್ ಚೆಕ್ ಮಾಡಿದಾಗ ಯುವತಿಯರ ಜೊತೆಗಿನ ಹಲವಾರು ಸೆಕ್ಸ್ ವಿಡಿಯೋಗಳು ಕಂಡುಬಂದಿದ್ದು ಅದನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದನೇ ಎಂಬ ಅನುಮಾನ ವ್ಯಕ್ತವಾಗಿದೆ.
ಅನ್ಯಕೋಮಿನ ವಿದ್ಯಾರ್ಥಿನಿಗಳಿಗೂ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದುದರಿಂದ ಸೈಯದ್ ನನ್ನು ಕರೆದು ವಿಚಾರಿಸಲಾಗಿತ್ತು. ಮೊಬೈಲ್ ಕಿತ್ತುಕೊಂಡು ನೋಡಿದಾಗ ಹುಡುಗಿಯರ ಫೋಟೊ, ಅವರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋ ಪತ್ತೆಯಾಗಿದ್ದರಿಂದ ಆತನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ಪೊಲೀಸರು ಅಪ್ರಾಪ್ತ ಯುವತಿಯರಿಗೆ ಆರೋಪಿ ಸೈಯದ್ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದರಿಂದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
In a shocking turn of events, a youth from Karkala has been arrested for blackmailing several women using intimate photos and sex videos. The accused, identified as Sayed, is a kabaddi player by profession. He allegedly used the videos to extort and intimidate the victims, threatening to release their private content unless they complied with his demands.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm