ಬ್ರೇಕಿಂಗ್ ನ್ಯೂಸ್
28-04-25 11:39 am Mangalore Correspondent ಕ್ರೈಂ
ಮಂಗಳೂರು, ಎ.28 : ನೂರಾರು ಯುವತಿಯರ ಜೊತೆಗೆ ಕಾಮಕೇಳಿ ನಡೆಸಿ, ಅದರ ವಿಡಿಯೋ ಲೀಕ್ ಆಗಿದ್ದರಿಂದ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಾಮಕಾಂಡ ಹೊರಬಂದಿತ್ತು. ಇದೀಗ ಅಂತಹದ್ದೇ ಕೃತ್ಯ ಎಸಗಿದ ಜೂನಿಯರ್ ಪ್ರಜ್ವಲ್ ರೇವಣ್ಣ ರೀತಿಯ ಕಾಮುಕ ಬೆಳ್ತಂಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ.
ಬೆಳ್ತಂಗಡಿಯ ಖಾಸಗಿ ಕಾಲೇಜು ಒಂದರಲ್ಲಿ ಪದವಿ ವಿದ್ಯಾರ್ಥಿ ಮತ್ತು ಕಬಡ್ಡಿ ಆಟಗಾರನೂ ಆಗಿರುವ ಕಾರ್ಕಳ ಮೂಲದ ಸೈಯದ್ ಎಂಬ ಯುವಕ ಬೆಳ್ತಂಗಡಿಯಲ್ಲಿ ಅರೆಸ್ಟ್ ಆಗಿದ್ದಾನೆ. ವಿದ್ಯಾರ್ಥಿನಿಯರು ಸೇರಿದಂತೆ ಹತ್ತಾರು ಯುವತಿಯರ ಜೊತೆಗಿನ ಸೆಕ್ಸ್ ವಿಡಿಯೋ ಆತನ ಮೊಬೈಲ್ ನಲ್ಲಿ ಪತ್ತೆಯಾಗಿದೆ.

ಹುಡುಗಿಯರಿಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳ ಯುವಕರು ಆತನನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ, ಮೊಬೈಲ್ ಚೆಕ್ ಮಾಡಿದಾಗ ಯುವತಿಯರ ಜೊತೆಗಿನ ಹಲವಾರು ಸೆಕ್ಸ್ ವಿಡಿಯೋಗಳು ಕಂಡುಬಂದಿದ್ದು ಅದನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದನೇ ಎಂಬ ಅನುಮಾನ ವ್ಯಕ್ತವಾಗಿದೆ.
ಅನ್ಯಕೋಮಿನ ವಿದ್ಯಾರ್ಥಿನಿಗಳಿಗೂ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದುದರಿಂದ ಸೈಯದ್ ನನ್ನು ಕರೆದು ವಿಚಾರಿಸಲಾಗಿತ್ತು. ಮೊಬೈಲ್ ಕಿತ್ತುಕೊಂಡು ನೋಡಿದಾಗ ಹುಡುಗಿಯರ ಫೋಟೊ, ಅವರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋ ಪತ್ತೆಯಾಗಿದ್ದರಿಂದ ಆತನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ಪೊಲೀಸರು ಅಪ್ರಾಪ್ತ ಯುವತಿಯರಿಗೆ ಆರೋಪಿ ಸೈಯದ್ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದರಿಂದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
In a shocking turn of events, a youth from Karkala has been arrested for blackmailing several women using intimate photos and sex videos. The accused, identified as Sayed, is a kabaddi player by profession. He allegedly used the videos to extort and intimidate the victims, threatening to release their private content unless they complied with his demands.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm