ಬ್ರೇಕಿಂಗ್ ನ್ಯೂಸ್
02-05-25 12:00 pm Mangalore Correspondent ಕ್ರೈಂ
ಉಳ್ಳಾಲ, ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಯುಧದಿಂದ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ತೊಕ್ಕೊಟ್ಟು ಮಾಯಾ ಬಾರ್ ಬಳಿ ನಡೆದಿದ್ದು, ಕೃತ್ಯವು ಬಜಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವೆಂದು ಹೇಳಲಾಗುತ್ತಿದೆ.
ಅಳೇಕಲ ನಿವಾಸಿ ಫೈಝಲ್ ಗಾಯಗೊಂಡಿರುವ ವ್ಯಕ್ತಿ. ಫೈಝಲ್ ಗುರುವಾರ ಮಧ್ಯರಾತ್ರಿ 12.30 ಗಂಟೆಗೆ ಒಂಭತ್ತುಕೆರೆಯ ಪತ್ನಿ ಮನೆಯಿಂದ ಕಲ್ಲಾಪುವಿನ ಗ್ಲೋಬಲ್ ಮಾರುಕಟ್ಟೆಗೆ ತನ್ನ ಸ್ಕೂಟರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಒಂದರಲ್ಲಿ ಹಿಂಬಾಲಿಸಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರು ಬೀಸಿದ್ದಾರೆನ್ನಲಾಗಿದೆ. ಮತ್ತೊಂದು ಬೈಕಲ್ಲಿ ಮತ್ತಿಬ್ಬರು ಯುವಕರು ಮಾರಕಾಯುಧಗಳೊಂದಿಗೆ ಬಂದಿದ್ದು ಎರಡು ಬೈಕಿನಲ್ಲಿ ನಾಲ್ವರು ಕಿಡಿಗೇಡಿಗಳೂ ಮಂಗಳೂರಿನ ಕಡೆ ಪಲಾಯನಗೈದಿದ್ದಾರೆಂದು ದೂರು ನೀಡಲಾಗಿದೆ.







ಘಟನೆಯಿಂದ ಫೈಝಲ್ ಬೆನ್ನಿಗೆ ಗಾಯವಾಗಿದ್ದು ಈ ಬಗ್ಗೆ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಉಳ್ಳಾಲ ಪೊಲೀಸರು ಘಟನೆ ನಡೆದಿದೆ ಎನ್ನಲಾದ ತೊಕ್ಕೊಟ್ಟುವಿನ ಮಾಯಾ ಬಾರ್ ಬಳಿಯ ಸಿಸಿಟಿವಿ ಫೂಟೇಜ್ ಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.
ಉಳ್ಳಾಲ ತಾಲೂಕಿನಲ್ಲಿ ಬಂದ್ ಯಶಸ್ವಿ
ತೊಕ್ಕೊಟ್ಟುವಿನಲ್ಲಿ ಹಿಂದೂ ಕಾರ್ಯಕರ್ತರು ಬೆಳಗ್ಗೆ ಹಿಂದೂಗಳ ಅಂಗಡಿ, ಮಳಿಗೆಗಳನ್ನು ಬಂದ್ ಮಾಡುವಂತೆ ಮಾಲೀಕರಲ್ಲಿ ವಿನಂತಿಸಿದ್ದಾರೆ. ಮಂಗಳೂರಿಗೆ ಬಾಡಿಗೆ ಹೊಡೆಯುತ್ತಿದ್ದ ರಿಕ್ಷಾಗಳನ್ನು ತಡೆದು ಚಾಲಕರಲ್ಲಿ ಬಂದ್ ಗೆ ಬೆಂಬಲ ನೀಡುವಂತೆ ಹೇಳಿದ್ದಾರೆ. ಸಾರಿಗೆ ಬಸ್ಸುಗಳು ಓಡಾಟ ನಡೆಸದೆ ಉಳ್ಳಾಲ, ತೊಕ್ಕೊಟ್ಟು ಪ್ರದೇಶಗಳು ಖಾಲಿಯಾಗಿ ಬಿಕೋ ಎನ್ನುತ್ತಿವೆ.
Tensions continue to rise in the wake of Suhas Shetty's murder, as a youth from Thokottu was reportedly targeted in an attempted attack by armed miscreants. According to sources, two individuals on a bike allegedly attempted to attack a youth named Fazil, who was on his way to work.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm