ಬ್ರೇಕಿಂಗ್ ನ್ಯೂಸ್
20-12-20 01:20 pm Mantesh, Hubli Reporter ಕ್ರೈಂ
ಹುಬ್ಬಳ್ಳಿ, ಡಿ.20: ಎಸಿಪಿ ದರ್ಜೆಯ ಅಧಿಕಾರಿಯೊಬ್ಬರು ತಮ್ಮ ಠಾಣೆಯ ಪೊಲೀಸ್ ಪೇದೆಗೆ ಕಪಾಳ ಮೋಕ್ಷ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ - ಧಾರವಾಡ ಸಂಚಾರಿ ವಿಭಾಗದ ಎಸಿಪಿ ಹೊಸಮನಿ, ಪೊಲೀಸ್ ಪೇದೆ ಗುರುನಾಥ ಜಗಾಪೂರ ಎಂಬವರಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಠಾಣೆಯೊಳಗೆ ನಡೆದಿರುವ ಕೃತ್ಯದ ಸಿಸಿಟಿವಿ ದೃಶ್ಯ ಜಾಲತಾಣದಲ್ಲಿ ವೈರಲ್ ಆಗಿದೆ. ಠಾಣೆಯ ಪೊಲೀಸರೇ ಈ ವಿಡಿಯೋ ತೆಗೆದು ವೈರಲ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಅಕ್ರಮ ಮರಳು ವ್ಯವಹಾರದ ವಿಚಾರದಲ್ಲಿ ಅಸಮಾಧಾನಗೊಂಡ ಎಸಿಪಿ ಸಾಹೇಬ್ರು ಪೇದೆ ಮೇಲೆ ಕೈಮಾಡಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿಗೆ ಹೊಸ ಪೊಲೀಸ್ ಆಯುಕ್ತರಾಗಿ ಲಾಬೂರಾಮ್ ಬಂದ ಮೇಲೆ ಬಹುತೇಕ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿತ್ತು. ಹೀಗಾಗಿ ಆಯಕಟ್ಟಿನ ಜಾಗಗಳಿಗೆ ಸಂದಾಯ ಆಗುತ್ತಿದ್ದ ಮಾಮೂಲಿಗಳು ಬರುತ್ತಿರಲಿಲ್ಲ ಎನ್ನಲಾಗಿದೆ. ಇದೇ ವಿಚಾರದಲ್ಲಿ ಎಸಿಪಿ ಸಾಹೇಬ್ರು ಪೇದೆಯನ್ನು ಠಾಣೆಗೆ ಕರೆಸಿಕೊಂಡು ಕಪಾಳಕ್ಕೆ ಬಾರಿಸಿದ್ದಾರೆ ಎನ್ನಲಾಗಿದೆ.
ಆದರೆ, ಪೊಲೀಸ್ ಅಧಿಕಾರಿ ಯಾವುದೋ ಆಕ್ರೋಶವನ್ನು ಮುಗ್ದ ಪೊಲೀಸ್ ಪೇದೆಯ ಮೇಲೆ ತೀರಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಠಾಣೆಯಲ್ಲೇ ಪೇದೆಗೆ ಕಪಾಳ ಮೋಕ್ಷ ಮಾಡಿರುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಎಸಿಪಿ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದಾರೆ ಎಂದು ಜನರು ಟೀಕಿಸುತ್ತಿದ್ದಾರೆ. ಅಲ್ಲದೆ, ಹಿರಿಯಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸುತ್ತಿದ್ದಾರೆ.
Live Video:
A video of Hubli Acp Hosmani slapping a police constable in the police station has gone viral on social media revealing the ugly face of the top cop.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm