ಬ್ರೇಕಿಂಗ್ ನ್ಯೂಸ್
08-05-25 05:32 pm HK News Desk ಕ್ರೈಂ
ನವದೆಹಲಿ, ಮೇ 8: ಜೈಶ್ ಇ ಮಹಮ್ಮದ್ ಮುಖ್ಯಸ್ಥ ಮೋಸ್ಟ್ ವಾಂಟೆಡ್ ಉಗ್ರ ಮೌಲಾನಾ ಮಸೂದ್ ಅಜರ್ನ ಸೋದರ, ಮುಫ್ತಿ ಅಬ್ದುಲ್ ರೌಫ್ ಅಸ್ಗರ್ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಬಲಿಯಾಗಿದ್ದಾನೆ.
1999ರಲ್ಲಿ ಭಾರತದಿಂದ ಕಂದಹಾರ್ ತೆರಳುತ್ತಿದ್ದ IC-814 ಪ್ರಯಾಣಿಕ ವಿಮಾನದ ಹೈಜಾಕ್ ಪ್ರಕರಣದಲ್ಲಿ ಅಬ್ದುಲ್ ರೌಫ್ ಅಸ್ಗರ್ ಮಾಸ್ಟರ್ ಮೈಂಡ್ ಆಗಿದ್ದ. ಮುಜಫರಬಾದ್ ನಲ್ಲಿರುವ ಜೈಶ್ ನೆಲೆಯ ಮೇಲೆ ಬಾಂಬ್ ದಾಳಿ ನಡೆಸಿದಾಗ ಮಸೂದ್ ಅಜರ್ ಪತ್ನಿ, ಸೋದರ ಸೇರಿದಂತೆ ಹತ್ತು ಮಂದಿ ಸಾವಿಗೀಡಾಗಿದ್ದರು.
ತೀವ್ರ ಗಾಯಗೊಂಡಿದ್ದ ಅಸ್ಗರ್ ಈಗ ಪ್ರಾಣ ಬಿಟ್ಟಿದ್ದಾನೆ. ಮುಫ್ತಿ ಅಬ್ದುಲ್ ರೌಫ್ ಅಸ್ಗರ್ನನ್ನು ಅಬ್ದುಲ್ ರೌಫ್ ಅಜರ್ ಅಂತಲೂ ಕರೆಯುತ್ತಿದ್ದರು. ಜೈಷ್-ಇ- ಮೊಹಮ್ಮದ್ ಸಂಘಟನೆಯ ಕಮಾಂಡರ್ ಹಾಗೂ ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಂಡ್ ಉಗ್ರನೂ ಆಗಿದ್ದ.
ಭಾರತದ ದಾಳಿ ಬಗ್ಗೆ ಸ್ಥಳೀಯ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಮಸೂದ್ ಅಜರ್, ನನ್ನ ಕುಟುಂಬದ 10 ಮಂದಿಯ ಜೀವ ಹೋಗಿದೆ ಎಂದು ತಿಳಿಸಿದ್ದ. ಇದೇ ಮೌಲಾನಾ ಮಸೂದ್ ಅಜರ್ನನ್ನು ಐಸಿ-814 ಕಂದಹಾರ್ ವಿಮಾನ ಅಪಹರಣ ಸಂದರ್ಭದಲ್ಲಿ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಬಳಿಕ ಪಾಕ್ಗೆ ಹೋಗಿ ಭಾರತದ ವಿರುದ್ಧ ಜೈಷ್-ಇ-ಮೊಹಮ್ಮದ್ ಸಂಘಟನೆ ಕಟ್ಟಿದ್ದ.
ಇದೇ ಜೈಷ್ ಮೊಹಮ್ಮದ್ ಸಂಘಟನೆಯೇ 2001ರಲ್ಲಿ ಭಾರತದ ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಿತ್ತು. ಮಸೂದ್ ಅಜರ್ ಅನುಪಸ್ಥಿತಿಯಲ್ಲಿ ಜೈಷ್ ಇ ಮೊಹಮ್ಮದ್ ಸಂಘಟನೆ ಮುನ್ನೆಡೆಸಿದ್ದ ರೌಫ್ ಅಜರ್ ನನ್ನು ಹೊಡೆದುರುಳಿಸುವಲ್ಲಿ ಭಾರತದ ಸೇನೆ ಯಶಸ್ವಿಯಾಗಿದೆ.
Abdul Rauf Azhar, a globally designated terrorist and the mastermind of the IC-814 Air India flight hijacking, was killed in Indian Armed Forces missile strikes on terror launch pads in Pakistan's Punjab and PoK under 'Operation Sindoor' on Wednesday sources said
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 10:47 pm
HK News Desk
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am