ಬ್ರೇಕಿಂಗ್ ನ್ಯೂಸ್
21-12-20 08:50 am Mangaluru Correspondent ಕ್ರೈಂ
ಬೆಳ್ತಂಗಡಿ, ಡಿ.21: ಮನೆಗೆ ನುಗ್ಗಿ ದಂಪತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ಮತ್ತು ನಗದು ದರೋಡೆಗೈದ ಘಟನೆ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.
ಕೌಕ್ರಾಡಿ ಗ್ರಾಮದ ಸೌತಡ್ಕ ದೇವಸ್ಥಾನದ ಬಳಿಯ ತುಕ್ರಪ್ಪ ಶೆಟ್ಟಿ ಎಂಬವರ ಮನೆಗೆ ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ 8ರಿಂದ 9 ಮಂದಿಯ ದುಷ್ಕರ್ಮಿಗಳ ತಂಡ ನುಗ್ಗಿದೆ. ಮಲಗಿದ್ದವರನ್ನು ಎಬ್ಬಿಸಿ ಮನೆಗೆ ನುಗ್ಗಿದ ತಂಡ, ತುಕ್ರಪ್ಪ ಶೆಟ್ಟಿ ಮತ್ತು ಅವರ ಪತ್ನಿ ಗೀತಾರನ್ನು ಕಟ್ಟಿಹಾಕಿದ್ದು ಕಪಾಟುಗಳನ್ನು ಜಾಲಾಡಿದೆ. ಈ ವೇಳೆ, ಚಿನ್ನಾಭರಣ ಎಲ್ಲಿದೆ ಎಂದು ಪತ್ನಿ ಗೀತಾ ಶೆಟ್ಟಿಯನ್ನು ಚೂರಿ ತೋರಿಸಿ ಪೀಡಿಸಿದ್ದು ಗೀತಾರಿಗೆ ಚೂರಿ ಇರಿತದ ಗಾಯಗಳಾಗಿವೆ. ಗೀತಾ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ,1.5 ಲಕ್ಷ ರೂ. ನಗದು ಮತ್ತು ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಮತ್ತು ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎಷ್ಟು ಚಿನ್ನಾಭರಣ ದರೋಡೆ ಆಗಿದೆ ಎಂಬ ಲೆಕ್ಕ ಸಿಕ್ಕಿಲ್ಲ. ಮನೆಯಲ್ಲಿ ಇಬ್ಬರು ವೃದ್ಧ ದಂಪತಿ ಇರುವುದನ್ನು ಗೊತ್ತಿದ್ದೇ ಕಳ್ಳರ ತಂಡ ಮನೆಗೆ ನುಗ್ಗಿ ದರೋಡೆ ಮಾಡಿದೆ ಎನ್ನಲಾಗುತ್ತಿದೆ.
A Couple was robbed of gold valuables and cash a gang of eight to nine robbers who entered their house in Belthangady, tied the couple up before decamping with the jewellery here on Dec 21, Monday, 2020.
04-05-25 02:27 pm
Bangalore Correspondent
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm