ಬ್ರೇಕಿಂಗ್ ನ್ಯೂಸ್
21-12-20 08:50 am Mangaluru Correspondent ಕ್ರೈಂ
ಬೆಳ್ತಂಗಡಿ, ಡಿ.21: ಮನೆಗೆ ನುಗ್ಗಿ ದಂಪತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ಮತ್ತು ನಗದು ದರೋಡೆಗೈದ ಘಟನೆ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.
ಕೌಕ್ರಾಡಿ ಗ್ರಾಮದ ಸೌತಡ್ಕ ದೇವಸ್ಥಾನದ ಬಳಿಯ ತುಕ್ರಪ್ಪ ಶೆಟ್ಟಿ ಎಂಬವರ ಮನೆಗೆ ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ 8ರಿಂದ 9 ಮಂದಿಯ ದುಷ್ಕರ್ಮಿಗಳ ತಂಡ ನುಗ್ಗಿದೆ. ಮಲಗಿದ್ದವರನ್ನು ಎಬ್ಬಿಸಿ ಮನೆಗೆ ನುಗ್ಗಿದ ತಂಡ, ತುಕ್ರಪ್ಪ ಶೆಟ್ಟಿ ಮತ್ತು ಅವರ ಪತ್ನಿ ಗೀತಾರನ್ನು ಕಟ್ಟಿಹಾಕಿದ್ದು ಕಪಾಟುಗಳನ್ನು ಜಾಲಾಡಿದೆ. ಈ ವೇಳೆ, ಚಿನ್ನಾಭರಣ ಎಲ್ಲಿದೆ ಎಂದು ಪತ್ನಿ ಗೀತಾ ಶೆಟ್ಟಿಯನ್ನು ಚೂರಿ ತೋರಿಸಿ ಪೀಡಿಸಿದ್ದು ಗೀತಾರಿಗೆ ಚೂರಿ ಇರಿತದ ಗಾಯಗಳಾಗಿವೆ. ಗೀತಾ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



ಪೊಲೀಸ್ ಮೂಲಗಳ ಪ್ರಕಾರ,1.5 ಲಕ್ಷ ರೂ. ನಗದು ಮತ್ತು ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಮತ್ತು ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎಷ್ಟು ಚಿನ್ನಾಭರಣ ದರೋಡೆ ಆಗಿದೆ ಎಂಬ ಲೆಕ್ಕ ಸಿಕ್ಕಿಲ್ಲ. ಮನೆಯಲ್ಲಿ ಇಬ್ಬರು ವೃದ್ಧ ದಂಪತಿ ಇರುವುದನ್ನು ಗೊತ್ತಿದ್ದೇ ಕಳ್ಳರ ತಂಡ ಮನೆಗೆ ನುಗ್ಗಿ ದರೋಡೆ ಮಾಡಿದೆ ಎನ್ನಲಾಗುತ್ತಿದೆ.
A Couple was robbed of gold valuables and cash a gang of eight to nine robbers who entered their house in Belthangady, tied the couple up before decamping with the jewellery here on Dec 21, Monday, 2020.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm