ಬ್ರೇಕಿಂಗ್ ನ್ಯೂಸ್
21-12-20 08:50 am Mangaluru Correspondent ಕ್ರೈಂ
ಬೆಳ್ತಂಗಡಿ, ಡಿ.21: ಮನೆಗೆ ನುಗ್ಗಿ ದಂಪತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ಮತ್ತು ನಗದು ದರೋಡೆಗೈದ ಘಟನೆ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.
ಕೌಕ್ರಾಡಿ ಗ್ರಾಮದ ಸೌತಡ್ಕ ದೇವಸ್ಥಾನದ ಬಳಿಯ ತುಕ್ರಪ್ಪ ಶೆಟ್ಟಿ ಎಂಬವರ ಮನೆಗೆ ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ 8ರಿಂದ 9 ಮಂದಿಯ ದುಷ್ಕರ್ಮಿಗಳ ತಂಡ ನುಗ್ಗಿದೆ. ಮಲಗಿದ್ದವರನ್ನು ಎಬ್ಬಿಸಿ ಮನೆಗೆ ನುಗ್ಗಿದ ತಂಡ, ತುಕ್ರಪ್ಪ ಶೆಟ್ಟಿ ಮತ್ತು ಅವರ ಪತ್ನಿ ಗೀತಾರನ್ನು ಕಟ್ಟಿಹಾಕಿದ್ದು ಕಪಾಟುಗಳನ್ನು ಜಾಲಾಡಿದೆ. ಈ ವೇಳೆ, ಚಿನ್ನಾಭರಣ ಎಲ್ಲಿದೆ ಎಂದು ಪತ್ನಿ ಗೀತಾ ಶೆಟ್ಟಿಯನ್ನು ಚೂರಿ ತೋರಿಸಿ ಪೀಡಿಸಿದ್ದು ಗೀತಾರಿಗೆ ಚೂರಿ ಇರಿತದ ಗಾಯಗಳಾಗಿವೆ. ಗೀತಾ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



ಪೊಲೀಸ್ ಮೂಲಗಳ ಪ್ರಕಾರ,1.5 ಲಕ್ಷ ರೂ. ನಗದು ಮತ್ತು ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಮತ್ತು ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎಷ್ಟು ಚಿನ್ನಾಭರಣ ದರೋಡೆ ಆಗಿದೆ ಎಂಬ ಲೆಕ್ಕ ಸಿಕ್ಕಿಲ್ಲ. ಮನೆಯಲ್ಲಿ ಇಬ್ಬರು ವೃದ್ಧ ದಂಪತಿ ಇರುವುದನ್ನು ಗೊತ್ತಿದ್ದೇ ಕಳ್ಳರ ತಂಡ ಮನೆಗೆ ನುಗ್ಗಿ ದರೋಡೆ ಮಾಡಿದೆ ಎನ್ನಲಾಗುತ್ತಿದೆ.
A Couple was robbed of gold valuables and cash a gang of eight to nine robbers who entered their house in Belthangady, tied the couple up before decamping with the jewellery here on Dec 21, Monday, 2020.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am