ಬ್ರೇಕಿಂಗ್ ನ್ಯೂಸ್
21-12-20 08:50 am Mangaluru Correspondent ಕ್ರೈಂ
ಬೆಳ್ತಂಗಡಿ, ಡಿ.21: ಮನೆಗೆ ನುಗ್ಗಿ ದಂಪತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ಮತ್ತು ನಗದು ದರೋಡೆಗೈದ ಘಟನೆ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.
ಕೌಕ್ರಾಡಿ ಗ್ರಾಮದ ಸೌತಡ್ಕ ದೇವಸ್ಥಾನದ ಬಳಿಯ ತುಕ್ರಪ್ಪ ಶೆಟ್ಟಿ ಎಂಬವರ ಮನೆಗೆ ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ 8ರಿಂದ 9 ಮಂದಿಯ ದುಷ್ಕರ್ಮಿಗಳ ತಂಡ ನುಗ್ಗಿದೆ. ಮಲಗಿದ್ದವರನ್ನು ಎಬ್ಬಿಸಿ ಮನೆಗೆ ನುಗ್ಗಿದ ತಂಡ, ತುಕ್ರಪ್ಪ ಶೆಟ್ಟಿ ಮತ್ತು ಅವರ ಪತ್ನಿ ಗೀತಾರನ್ನು ಕಟ್ಟಿಹಾಕಿದ್ದು ಕಪಾಟುಗಳನ್ನು ಜಾಲಾಡಿದೆ. ಈ ವೇಳೆ, ಚಿನ್ನಾಭರಣ ಎಲ್ಲಿದೆ ಎಂದು ಪತ್ನಿ ಗೀತಾ ಶೆಟ್ಟಿಯನ್ನು ಚೂರಿ ತೋರಿಸಿ ಪೀಡಿಸಿದ್ದು ಗೀತಾರಿಗೆ ಚೂರಿ ಇರಿತದ ಗಾಯಗಳಾಗಿವೆ. ಗೀತಾ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



ಪೊಲೀಸ್ ಮೂಲಗಳ ಪ್ರಕಾರ,1.5 ಲಕ್ಷ ರೂ. ನಗದು ಮತ್ತು ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಮತ್ತು ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎಷ್ಟು ಚಿನ್ನಾಭರಣ ದರೋಡೆ ಆಗಿದೆ ಎಂಬ ಲೆಕ್ಕ ಸಿಕ್ಕಿಲ್ಲ. ಮನೆಯಲ್ಲಿ ಇಬ್ಬರು ವೃದ್ಧ ದಂಪತಿ ಇರುವುದನ್ನು ಗೊತ್ತಿದ್ದೇ ಕಳ್ಳರ ತಂಡ ಮನೆಗೆ ನುಗ್ಗಿ ದರೋಡೆ ಮಾಡಿದೆ ಎನ್ನಲಾಗುತ್ತಿದೆ.
A Couple was robbed of gold valuables and cash a gang of eight to nine robbers who entered their house in Belthangady, tied the couple up before decamping with the jewellery here on Dec 21, Monday, 2020.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am