ಬ್ರೇಕಿಂಗ್ ನ್ಯೂಸ್
            
                        14-05-25 10:22 pm HK News Desk ಕ್ರೈಂ
            ಕೊಲ್ಕತ್ತಾ, ಮೇ 14 : ಖಾಸಗಿ ಕಂಪನಿಯ ಇಬ್ಬರು ನೌಕರರು ಕಾರಿನಲ್ಲಿ ಪ್ರಯಾಣಿಸುತ್ತಿದ್ಧಾಗ ಅವರನ್ನು ಅಡ್ಡಗಟ್ಟಿ 2.66 ಕೋಟಿ ರೂ. ದರೋಡೆಗೈದ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ. ಪ್ರಕರಣದಲ್ಲಿ ಪೊಲೀಸ್ ಸಹಾಯಕ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಬಂಧಿಸಲಾಗಿದೆ.
ಮೇ 5ರಂದು ಬೆಳಗ್ಗೆ 11.45ರ ಸುಮಾರಿಗೆ ಖಾಸಗಿ ವಿದೇಶಿ ವಿನಿಮಯ ಕಂಪನಿಯ ಇಬ್ಬರು ಉದ್ಯೋಗಿಗಳು ಎಸ್.ಎನ್ ಬ್ಯಾನರ್ಜಿ ರಸ್ತೆಯಿಂದ ಟ್ಯಾಕ್ಸಿಯಲ್ಲಿ ಬ್ಯಾಂಕ್ಗೆ ಹಣವನ್ನು ಠೇವಣಿ ಇಡಲೆಂದು ನಗದಿನೊಂದಿಗೆ ತೆರಳುತ್ತಿದ್ದರು.
ಈ ವೇಳೆ, ಕಮರ್ದಂಗ ಬಳಿ ದುಷ್ಕರ್ಮಿಗಳು ಕಾರನ್ನು ಅಡ್ಡಗಡ್ಡಿ ನಿಲ್ಲಿಸಿದ್ದು ಟ್ಯಾಕ್ಸಿಯಲ್ಲಿದ್ದ ಉದ್ಯೋಗಿಗಳನ್ನು ಬೆದರಿಸಿ ನಗದು ಹಣವನ್ನು ದರೋಡೆ ಮಾಡಿದ್ದಾರೆ. ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿದಾಗ, ದರೋಡೆಗೆ ಪಿತೂರಿ ರೂಪಿಸಿದ್ದೇ ಪೊಲೀಸ್ ಅಧಿಕಾರಿ ಎಂದು ತಿಳಿದುಬಂದಿದೆ. ಅವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿ ಎಎಸ್ಐ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
            
            
            A Kolkata Police assistant sub-inspector was on Wednesday arrested for his alleged involvement in the loot of Rs 2.66 crore from two employees of a private firm while they were travelling in a taxi in Entally area here, officials said.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm