ಬ್ರೇಕಿಂಗ್ ನ್ಯೂಸ್
15-05-25 06:02 pm Bangalore Correspondent ಕ್ರೈಂ
ಬೆಂಗಳೂರು, ಮೇ 15: ನಗರದ ಮೊಬೈಲ್ ಅಂಗಡಿಯ ಹಿಂಬದಿ ಗೋಡೆ ಕೊರೆದು ಬೆತ್ತಲಾಗಿ ಒಳನುಗ್ಗಿದ ಕಳ್ಳ, ವಿವಿಧ ಕಂಪನಿಗಳ 85 ಮೊಬೈಲ್ಗಳನ್ನು ಕದ್ದು ಪರಾರಿಯಾಗಿದ್ದಾನೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಬೊಮ್ಮನಹಳ್ಳಿಯ ಹೊಂಗಸಂದ್ರ ಬಳಿಯ ದಿನೇಶ್ ಎಂಬವರಿಗೆ ಸೇರಿದ ಹನುಮಾನ್ ಟೆಲಿಕಾಂ ಮೊಬೈಲ್ ಶಾಪ್ನಲ್ಲಿ ಮೇ 9ರ ಮಧ್ಯರಾತ್ರಿ ಕಳ್ಳತನವಾಗಿದೆ. ಈ ಸಂಬಂಧ ದೂರು ಆಧರಿಸಿ ಎಫ್ಐಆರ್ ದಾಖಲಿಸಿತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿನೇಶ್ ಅವರು ಹಲವು ವರ್ಷಗಳಿಂದ ಹೊಂಗಸಂದ್ರದಲ್ಲಿ ಮೊಬೈಲ್ ಶಾಪ್ ಇಟ್ಟುಕೊಂಡಿದ್ದಾರೆ. ಮೇ 9ರಂದು ಎಂದಿನಂತೆ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಪೂರ್ವಸಂಚಿನಂತೆ ಮಧ್ಯರಾತ್ರಿ ಬಂದ ಕಳ್ಳ ಕೃತ್ಯ ಎಸಗಿದ್ದಾನೆ. ಮುಖಚಹರೆ ಗೊತ್ತಾಗದಿರಲು ಮಾಸ್ಕ್ ಹಾಕಿದ್ದ. ಮಾಲೀಕರು ಬೆಳಗ್ಗೆ ಬಂದು ನೋಡಿದಾಗ ಕೃತ್ಯ ಗೊತ್ತಾಗಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಳ್ಳ ಬೆತ್ತಲಾಗಿದ್ದೇಕೆ?:
ಹಲವು ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಆರೋಪಿ ಧರಿಸಿರುವ ಬಟ್ಟೆ ಆಧರಿಸಿ ಬಂಧಿಸಿರುವುದನ್ನು ತಿಳಿದುಕೊಂಡಿದ್ದ ಕಳ್ಳ, ಪೊಲೀಸರನ್ನು ಯಾಮಾರಿಸಲು ಬೆತ್ತಲೆಯಾಗಿ ಕೃತ್ಯವೆಸಗಿದ್ದಾನೆ..
Bangalore Thief Drills Through Wall, Steals 85 Phones from Mobile Showroom.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm