ಬ್ರೇಕಿಂಗ್ ನ್ಯೂಸ್
            
                        15-05-25 06:02 pm Bangalore Correspondent ಕ್ರೈಂ
            ಬೆಂಗಳೂರು, ಮೇ 15: ನಗರದ ಮೊಬೈಲ್ ಅಂಗಡಿಯ ಹಿಂಬದಿ ಗೋಡೆ ಕೊರೆದು ಬೆತ್ತಲಾಗಿ ಒಳನುಗ್ಗಿದ ಕಳ್ಳ, ವಿವಿಧ ಕಂಪನಿಗಳ 85 ಮೊಬೈಲ್ಗಳನ್ನು ಕದ್ದು ಪರಾರಿಯಾಗಿದ್ದಾನೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಬೊಮ್ಮನಹಳ್ಳಿಯ ಹೊಂಗಸಂದ್ರ ಬಳಿಯ ದಿನೇಶ್ ಎಂಬವರಿಗೆ ಸೇರಿದ ಹನುಮಾನ್ ಟೆಲಿಕಾಂ ಮೊಬೈಲ್ ಶಾಪ್ನಲ್ಲಿ ಮೇ 9ರ ಮಧ್ಯರಾತ್ರಿ ಕಳ್ಳತನವಾಗಿದೆ. ಈ ಸಂಬಂಧ ದೂರು ಆಧರಿಸಿ ಎಫ್ಐಆರ್ ದಾಖಲಿಸಿತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿನೇಶ್ ಅವರು ಹಲವು ವರ್ಷಗಳಿಂದ ಹೊಂಗಸಂದ್ರದಲ್ಲಿ ಮೊಬೈಲ್ ಶಾಪ್ ಇಟ್ಟುಕೊಂಡಿದ್ದಾರೆ. ಮೇ 9ರಂದು ಎಂದಿನಂತೆ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಪೂರ್ವಸಂಚಿನಂತೆ ಮಧ್ಯರಾತ್ರಿ ಬಂದ ಕಳ್ಳ ಕೃತ್ಯ ಎಸಗಿದ್ದಾನೆ. ಮುಖಚಹರೆ ಗೊತ್ತಾಗದಿರಲು ಮಾಸ್ಕ್ ಹಾಕಿದ್ದ. ಮಾಲೀಕರು ಬೆಳಗ್ಗೆ ಬಂದು ನೋಡಿದಾಗ ಕೃತ್ಯ ಗೊತ್ತಾಗಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಳ್ಳ ಬೆತ್ತಲಾಗಿದ್ದೇಕೆ?:
ಹಲವು ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಆರೋಪಿ ಧರಿಸಿರುವ ಬಟ್ಟೆ ಆಧರಿಸಿ ಬಂಧಿಸಿರುವುದನ್ನು ತಿಳಿದುಕೊಂಡಿದ್ದ ಕಳ್ಳ, ಪೊಲೀಸರನ್ನು ಯಾಮಾರಿಸಲು ಬೆತ್ತಲೆಯಾಗಿ ಕೃತ್ಯವೆಸಗಿದ್ದಾನೆ..
            
            
            Bangalore Thief Drills Through Wall, Steals 85 Phones from Mobile Showroom.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm