ಬ್ರೇಕಿಂಗ್ ನ್ಯೂಸ್
19-05-25 09:38 pm Mangalore Correspondent ಕ್ರೈಂ
ಮಂಗಳೂರು, ಮೇ 19 : ಕರೆನ್ಸಿ ಟ್ರೇಡಿಂಗ್ನಲ್ಲಿ ಹೂಡಿಕೆ ಮಾಡಿದರೆ ಒಳ್ಳೆ ಲಾಭಾಂಶ ದೊರೆಯಲಿದೆ ಎಂದು ವ್ಯಕ್ತಿಯೊಬ್ಬನನ್ನ ನಂಬಿಸಿ ಅಪರಿಚಿತರು 13,57,973 ರೂ. ಮೋಸ ಮಾಡಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ದೂರುದಾರ ಗೂಗಲ್ನಲ್ಲಿ ಹರ್ಬಲ್ ಪ್ರಾಡಕ್ಟ್ ಬಗ್ಗೆ ಹುಡುಕಾಟ ನಡೆಸುತ್ತಿದ್ದಾಗ ಟೆಲಿಗ್ರಾಂ ಖಾತೆಯ ಲಿಂಕ್ ಸಿಕ್ಕಿದ್ದು, ಅದರಲ್ಲಿ ಚಾಟ್ ಮಾಡಿದಾಗ ಸಾನ್ವಿ ಶೆಟ್ಟಿ ಎಂಬಾಕೆ ಸಂಪರ್ಕಕ್ಕೆ ಬಂದಿದ್ದಾಳೆ. ಆಕೆ ಟೆಲಿಗ್ರಾಂ ಮುಖೇನ ಕರೆನ್ಸಿ ಟ್ರೇಡಿಂಗ್ಗೆ ನೋಂದಣಿ ಮಾಡುವಂತೆ ತಿಳಿಸಿದ್ದಾಳೆ. ಆಕೆಯ ಮಾತನ್ನು ನಂಬಿ ದೂರುದಾರ 21,250 ರೂ. ಇನ್ವೆಸ್ಟ್ ಮಾಡಿದ್ದಾರೆ. ಬಳಿಕ ಹೂಡಿಕೆ ಹಣಕ್ಕೆ 2,550 ರೂ. ಲಾಭಾಂಶವನ್ನು ನೀಡಿದ್ದು, ಅದನ್ನು ವಿದ್ಡ್ರಾ ಮಾಡಿದ್ದಾರೆ. ಬಳಿಕ ಟೆಲಿಗ್ರಾಂ ಚಾನಲ್ಗೆ ಸೇರಿದ್ದು, ಅದರಲ್ಲಿ ಸೂಚಿಸಿದಂತೆ ಹಂತ ಹಂತವಾಗಿ 13,57,973 ರೂ. ಮೊತ್ತವನ್ನು ಹೂಡಿಕೆ ಮಾಡಿದ್ದಾರೆ. ಆದರೆ ಬಳಿಕ ಹಣವನ್ನು ಹಿಂಪಡೆಯಲು ಸಾಧ್ಯವಾಗದೇ ಇದ್ದಾಗ ತಾನು ಮೋಸ ಹೋಗಿರುವುದು ಅರಿವಾಗಿ ನಗರದ ಸಿನ್ ಪೊಲೀಸ್ ಠಾಣೆಗೆ ಓಡಿ ಹೋಗಿದ್ದಾರೆ.
Mangalore Currency Trading Scam, Man Loses Rs 13 Lakh Chasing Profit. Case has been registered at the cyber crime police station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm