ಬ್ರೇಕಿಂಗ್ ನ್ಯೂಸ್
            
                        19-05-25 09:38 pm Mangalore Correspondent ಕ್ರೈಂ
            ಮಂಗಳೂರು, ಮೇ 19 : ಕರೆನ್ಸಿ ಟ್ರೇಡಿಂಗ್ನಲ್ಲಿ ಹೂಡಿಕೆ ಮಾಡಿದರೆ ಒಳ್ಳೆ ಲಾಭಾಂಶ ದೊರೆಯಲಿದೆ ಎಂದು ವ್ಯಕ್ತಿಯೊಬ್ಬನನ್ನ ನಂಬಿಸಿ ಅಪರಿಚಿತರು 13,57,973 ರೂ. ಮೋಸ ಮಾಡಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ದೂರುದಾರ ಗೂಗಲ್ನಲ್ಲಿ ಹರ್ಬಲ್ ಪ್ರಾಡಕ್ಟ್ ಬಗ್ಗೆ ಹುಡುಕಾಟ ನಡೆಸುತ್ತಿದ್ದಾಗ ಟೆಲಿಗ್ರಾಂ ಖಾತೆಯ ಲಿಂಕ್ ಸಿಕ್ಕಿದ್ದು, ಅದರಲ್ಲಿ ಚಾಟ್ ಮಾಡಿದಾಗ ಸಾನ್ವಿ ಶೆಟ್ಟಿ ಎಂಬಾಕೆ ಸಂಪರ್ಕಕ್ಕೆ ಬಂದಿದ್ದಾಳೆ. ಆಕೆ ಟೆಲಿಗ್ರಾಂ ಮುಖೇನ ಕರೆನ್ಸಿ ಟ್ರೇಡಿಂಗ್ಗೆ ನೋಂದಣಿ ಮಾಡುವಂತೆ ತಿಳಿಸಿದ್ದಾಳೆ. ಆಕೆಯ ಮಾತನ್ನು ನಂಬಿ ದೂರುದಾರ 21,250 ರೂ. ಇನ್ವೆಸ್ಟ್ ಮಾಡಿದ್ದಾರೆ. ಬಳಿಕ ಹೂಡಿಕೆ ಹಣಕ್ಕೆ 2,550 ರೂ. ಲಾಭಾಂಶವನ್ನು ನೀಡಿದ್ದು, ಅದನ್ನು ವಿದ್ಡ್ರಾ ಮಾಡಿದ್ದಾರೆ. ಬಳಿಕ ಟೆಲಿಗ್ರಾಂ ಚಾನಲ್ಗೆ ಸೇರಿದ್ದು, ಅದರಲ್ಲಿ ಸೂಚಿಸಿದಂತೆ ಹಂತ ಹಂತವಾಗಿ 13,57,973 ರೂ. ಮೊತ್ತವನ್ನು ಹೂಡಿಕೆ ಮಾಡಿದ್ದಾರೆ. ಆದರೆ ಬಳಿಕ ಹಣವನ್ನು ಹಿಂಪಡೆಯಲು ಸಾಧ್ಯವಾಗದೇ ಇದ್ದಾಗ ತಾನು ಮೋಸ ಹೋಗಿರುವುದು ಅರಿವಾಗಿ ನಗರದ ಸಿನ್ ಪೊಲೀಸ್ ಠಾಣೆಗೆ ಓಡಿ ಹೋಗಿದ್ದಾರೆ.
            
            
            Mangalore Currency Trading Scam, Man Loses Rs 13 Lakh Chasing Profit. Case has been registered at the cyber crime police station.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm