ಬ್ರೇಕಿಂಗ್ ನ್ಯೂಸ್
19-05-25 09:38 pm Mangalore Correspondent ಕ್ರೈಂ
ಮಂಗಳೂರು, ಮೇ 19 : ಕರೆನ್ಸಿ ಟ್ರೇಡಿಂಗ್ನಲ್ಲಿ ಹೂಡಿಕೆ ಮಾಡಿದರೆ ಒಳ್ಳೆ ಲಾಭಾಂಶ ದೊರೆಯಲಿದೆ ಎಂದು ವ್ಯಕ್ತಿಯೊಬ್ಬನನ್ನ ನಂಬಿಸಿ ಅಪರಿಚಿತರು 13,57,973 ರೂ. ಮೋಸ ಮಾಡಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ದೂರುದಾರ ಗೂಗಲ್ನಲ್ಲಿ ಹರ್ಬಲ್ ಪ್ರಾಡಕ್ಟ್ ಬಗ್ಗೆ ಹುಡುಕಾಟ ನಡೆಸುತ್ತಿದ್ದಾಗ ಟೆಲಿಗ್ರಾಂ ಖಾತೆಯ ಲಿಂಕ್ ಸಿಕ್ಕಿದ್ದು, ಅದರಲ್ಲಿ ಚಾಟ್ ಮಾಡಿದಾಗ ಸಾನ್ವಿ ಶೆಟ್ಟಿ ಎಂಬಾಕೆ ಸಂಪರ್ಕಕ್ಕೆ ಬಂದಿದ್ದಾಳೆ. ಆಕೆ ಟೆಲಿಗ್ರಾಂ ಮುಖೇನ ಕರೆನ್ಸಿ ಟ್ರೇಡಿಂಗ್ಗೆ ನೋಂದಣಿ ಮಾಡುವಂತೆ ತಿಳಿಸಿದ್ದಾಳೆ. ಆಕೆಯ ಮಾತನ್ನು ನಂಬಿ ದೂರುದಾರ 21,250 ರೂ. ಇನ್ವೆಸ್ಟ್ ಮಾಡಿದ್ದಾರೆ. ಬಳಿಕ ಹೂಡಿಕೆ ಹಣಕ್ಕೆ 2,550 ರೂ. ಲಾಭಾಂಶವನ್ನು ನೀಡಿದ್ದು, ಅದನ್ನು ವಿದ್ಡ್ರಾ ಮಾಡಿದ್ದಾರೆ. ಬಳಿಕ ಟೆಲಿಗ್ರಾಂ ಚಾನಲ್ಗೆ ಸೇರಿದ್ದು, ಅದರಲ್ಲಿ ಸೂಚಿಸಿದಂತೆ ಹಂತ ಹಂತವಾಗಿ 13,57,973 ರೂ. ಮೊತ್ತವನ್ನು ಹೂಡಿಕೆ ಮಾಡಿದ್ದಾರೆ. ಆದರೆ ಬಳಿಕ ಹಣವನ್ನು ಹಿಂಪಡೆಯಲು ಸಾಧ್ಯವಾಗದೇ ಇದ್ದಾಗ ತಾನು ಮೋಸ ಹೋಗಿರುವುದು ಅರಿವಾಗಿ ನಗರದ ಸಿನ್ ಪೊಲೀಸ್ ಠಾಣೆಗೆ ಓಡಿ ಹೋಗಿದ್ದಾರೆ.
Mangalore Currency Trading Scam, Man Loses Rs 13 Lakh Chasing Profit. Case has been registered at the cyber crime police station.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am