ಬ್ರೇಕಿಂಗ್ ನ್ಯೂಸ್
19-05-25 09:38 pm Mangalore Correspondent ಕ್ರೈಂ
ಮಂಗಳೂರು, ಮೇ 19 : ಕರೆನ್ಸಿ ಟ್ರೇಡಿಂಗ್ನಲ್ಲಿ ಹೂಡಿಕೆ ಮಾಡಿದರೆ ಒಳ್ಳೆ ಲಾಭಾಂಶ ದೊರೆಯಲಿದೆ ಎಂದು ವ್ಯಕ್ತಿಯೊಬ್ಬನನ್ನ ನಂಬಿಸಿ ಅಪರಿಚಿತರು 13,57,973 ರೂ. ಮೋಸ ಮಾಡಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ದೂರುದಾರ ಗೂಗಲ್ನಲ್ಲಿ ಹರ್ಬಲ್ ಪ್ರಾಡಕ್ಟ್ ಬಗ್ಗೆ ಹುಡುಕಾಟ ನಡೆಸುತ್ತಿದ್ದಾಗ ಟೆಲಿಗ್ರಾಂ ಖಾತೆಯ ಲಿಂಕ್ ಸಿಕ್ಕಿದ್ದು, ಅದರಲ್ಲಿ ಚಾಟ್ ಮಾಡಿದಾಗ ಸಾನ್ವಿ ಶೆಟ್ಟಿ ಎಂಬಾಕೆ ಸಂಪರ್ಕಕ್ಕೆ ಬಂದಿದ್ದಾಳೆ. ಆಕೆ ಟೆಲಿಗ್ರಾಂ ಮುಖೇನ ಕರೆನ್ಸಿ ಟ್ರೇಡಿಂಗ್ಗೆ ನೋಂದಣಿ ಮಾಡುವಂತೆ ತಿಳಿಸಿದ್ದಾಳೆ. ಆಕೆಯ ಮಾತನ್ನು ನಂಬಿ ದೂರುದಾರ 21,250 ರೂ. ಇನ್ವೆಸ್ಟ್ ಮಾಡಿದ್ದಾರೆ. ಬಳಿಕ ಹೂಡಿಕೆ ಹಣಕ್ಕೆ 2,550 ರೂ. ಲಾಭಾಂಶವನ್ನು ನೀಡಿದ್ದು, ಅದನ್ನು ವಿದ್ಡ್ರಾ ಮಾಡಿದ್ದಾರೆ. ಬಳಿಕ ಟೆಲಿಗ್ರಾಂ ಚಾನಲ್ಗೆ ಸೇರಿದ್ದು, ಅದರಲ್ಲಿ ಸೂಚಿಸಿದಂತೆ ಹಂತ ಹಂತವಾಗಿ 13,57,973 ರೂ. ಮೊತ್ತವನ್ನು ಹೂಡಿಕೆ ಮಾಡಿದ್ದಾರೆ. ಆದರೆ ಬಳಿಕ ಹಣವನ್ನು ಹಿಂಪಡೆಯಲು ಸಾಧ್ಯವಾಗದೇ ಇದ್ದಾಗ ತಾನು ಮೋಸ ಹೋಗಿರುವುದು ಅರಿವಾಗಿ ನಗರದ ಸಿನ್ ಪೊಲೀಸ್ ಠಾಣೆಗೆ ಓಡಿ ಹೋಗಿದ್ದಾರೆ.
Mangalore Currency Trading Scam, Man Loses Rs 13 Lakh Chasing Profit. Case has been registered at the cyber crime police station.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am