ಬ್ರೇಕಿಂಗ್ ನ್ಯೂಸ್
21-12-20 03:36 pm Headline Karnataka News Network ಕ್ರೈಂ
ಹುಬ್ಬಳ್ಳಿ, ಡಿ.21 : ಪ್ರೀತಿ ವಿಷಯದಲ್ಲಿ ಹುಚ್ಚು ಹತ್ತಿಸಿಕೊಂಡ ಪ್ರೇಮಿಯೊಬ್ಬ ಯುವತಿಯ ಕುತ್ತಿಗೆಗೆ ತಲ್ವಾರ್ ಬೀಸಿದ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನಡೆದಿದೆ.
ಪಾಗಲ್ ಪ್ರೇಮಿಯನ್ನು ಇಮ್ತಿಯಾಜ್ ಎಂದು ಗುರುತಿಸಲಾಗಿದೆ. ಈತ ಬೆಳ್ಳಂಬೆಳಗ್ಗೆ ಪ್ರೇಯಸಿಯ ಕೊಲೆಗೆ ಯತ್ನಿಸಿದ್ದಾನೆ. ಮಾಸ್ಕ್ ಹಾಕಿಕೊಂಡು ಬಂದು ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ.
ಕುಂದಗೋಳ ತಾಲೂಕಿನ ಕುಂಕುರ ಗ್ರಾಮದ ಆಟೋ ಚಾಲಕ ಇಮ್ತಿಯಾಜ್, ಕಳೆದ ಎರಡು ವರ್ಷದಿಂದ ದೇಶಪಾಂಡೆ ನಗರದ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ ಇತ್ತೀಚೆಗೆ ಯುವತಿ ಪ್ರೇಮಿಯಿಂದ ದೂರವಾಗಲು ಯತ್ನಿಸಿದ್ದಳು. ಈ ಹಿನ್ನೆಲೆಯಲ್ಲಿ ಕೋಪಗೊಂಡಿದ್ದ ಯುವಕ, ಯವತಿಯ ಕುತ್ತಿಗೆಗೆ ಮೂರು ಬಾರಿ ಹೊಡೆದಿದ್ದಾನೆ. ಈ ಮೂಲಕ ಇಮ್ತಿಯಾಜ್ ತನ್ನ ಪ್ರೇಮಿಯ ಹತ್ಯೆಗೆ ಯತ್ನಿಸಿದ್ದಾನೆ.
ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಮಂಜುನಾಥ ಎಂಬ ವ್ಯಕ್ತಿ ಯುವತಿಯ ರಕ್ಷಣೆ ಮಾಡಿದ್ದಾರೆ. ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅರೋಪಿಯನ್ನ ಉಪನಗರ ಠಾಣೆಯ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
09-08-25 08:00 pm
HK Staff
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವ...
08-08-25 06:23 pm
09-08-25 07:38 pm
HK Staff
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
09-08-25 08:10 pm
Mangalore Correspondent
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
Udupi, Talaq; ವರದಕ್ಷಿಣೆ ಕಿರುಕುಳ ; ವಿದೇಶದಿಂದ ಮ...
09-08-25 11:36 am
Roshan Saldanha, ED Raid, Mangalore, Fraud: ರ...
08-08-25 11:10 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm