ಬ್ರೇಕಿಂಗ್ ನ್ಯೂಸ್
31-05-25 10:47 pm Mangalore Correspondent ಕ್ರೈಂ
ಪುತ್ತೂರು, ಮೇ 31 : ಉಪ್ಪಿನಂಗಡಿಯ ಸಿನಾನ್ ಪೈಝಿ ಎಂಬ ಧರ್ಮಗುರು ಬಂಟ್ವಾಳ ಬಡಗಬೆಳ್ಳೂರು ಗ್ರಾಮದ ಕೊಳತ್ತಮಜಲು ಎಂಬಲ್ಲಿ ಧಾರ್ಮಿಕ ಆಚರಣೆ ಮುಗಿಸಿ, ಬೈಕಿನಲ್ಲಿ ಉಪ್ಪಿನಂಗಡಿಗೆ ತೆರಳುತ್ತಿದ್ದಾಗ ವ್ಯಕ್ತಿಯೊಬ್ಬ ಕಲ್ಲೆಸೆದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಈ ಬಗ್ಗೆ ಶಮೀರ್ ಎಂಬವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಮೇ 29ರಂದು ಮಧ್ಯಾಹ್ನ ಘಟನೆ ನಡೆದಿದ್ದು ಉಪ್ಪಿನಂಗಡಿಯ ಮುಸ್ಲಿಂ ಧರ್ಮ ಗುರು ಸಿನಾನ್ ಪೈಝಿ ಎಂಬವರ ಮೇಲೆ ಹಲ್ಲೆ ಯತ್ನ ನಡೆದಿದ್ದು ಯುವಕ ಕಲ್ಲೆಸೆಯುವ ದೃಶ್ಯ ಸ್ಥಳೀಯ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿನಾನ್ ಫೈಝಿ ತನ್ನ ಬೈಕಿನಲ್ಲಿ ತೆರಳುತ್ತಿದ್ದಾಗ ತೇಜಾಕ್ಷ ಎಂಬಾತನು ರಸ್ತೆ ಬದಿಯಿಂದ ಏಕಾಏಕಿ ಕಲ್ಲನ್ನು ಎತ್ತಿಕೊಂಡು ಸಿನಾನ್ ಪೈಝಿರವರ ಹಿಂಬದಿಯಿಂದ ಬಲವಾಗಿ ಎಸೆದಿರುತ್ತಾನೆ.
ಆರೋಪಿತ ಎಸೆದ ಕಲ್ಲು ಸಿನಾನ್ ಪೈಝಿ ತಲೆಗೆ ಬೀಳದೆ ಇದ್ದುದರಿಂದ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ : 58/2025 ಕಲಂ: 110 BNS ರಂತೆ ಪ್ರಕರಣ ದಾಖಲಿಸಲಾಗಿದೆ.
Muslim cleric Sinan Paizhi attacked with a stone while returning from a religious event near #Bantwal. FIR filed at Bantwal Rural PS after complaint by Shameer. #Mangalore #Bantwal #BreakingNews pic.twitter.com/Kmw1MqPVwE
— Headline Karnataka (@hknewsonline) May 31, 2025
Mangalore Bantwal Muslim Cleric Attacked with Stones While Riding Bike; Incident Caught on CCTV, FIR Filed in Bantwal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm