ಬ್ರೇಕಿಂಗ್ ನ್ಯೂಸ್
31-05-25 10:47 pm Mangalore Correspondent ಕ್ರೈಂ
ಪುತ್ತೂರು, ಮೇ 31 : ಉಪ್ಪಿನಂಗಡಿಯ ಸಿನಾನ್ ಪೈಝಿ ಎಂಬ ಧರ್ಮಗುರು ಬಂಟ್ವಾಳ ಬಡಗಬೆಳ್ಳೂರು ಗ್ರಾಮದ ಕೊಳತ್ತಮಜಲು ಎಂಬಲ್ಲಿ ಧಾರ್ಮಿಕ ಆಚರಣೆ ಮುಗಿಸಿ, ಬೈಕಿನಲ್ಲಿ ಉಪ್ಪಿನಂಗಡಿಗೆ ತೆರಳುತ್ತಿದ್ದಾಗ ವ್ಯಕ್ತಿಯೊಬ್ಬ ಕಲ್ಲೆಸೆದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಈ ಬಗ್ಗೆ ಶಮೀರ್ ಎಂಬವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಮೇ 29ರಂದು ಮಧ್ಯಾಹ್ನ ಘಟನೆ ನಡೆದಿದ್ದು ಉಪ್ಪಿನಂಗಡಿಯ ಮುಸ್ಲಿಂ ಧರ್ಮ ಗುರು ಸಿನಾನ್ ಪೈಝಿ ಎಂಬವರ ಮೇಲೆ ಹಲ್ಲೆ ಯತ್ನ ನಡೆದಿದ್ದು ಯುವಕ ಕಲ್ಲೆಸೆಯುವ ದೃಶ್ಯ ಸ್ಥಳೀಯ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿನಾನ್ ಫೈಝಿ ತನ್ನ ಬೈಕಿನಲ್ಲಿ ತೆರಳುತ್ತಿದ್ದಾಗ ತೇಜಾಕ್ಷ ಎಂಬಾತನು ರಸ್ತೆ ಬದಿಯಿಂದ ಏಕಾಏಕಿ ಕಲ್ಲನ್ನು ಎತ್ತಿಕೊಂಡು ಸಿನಾನ್ ಪೈಝಿರವರ ಹಿಂಬದಿಯಿಂದ ಬಲವಾಗಿ ಎಸೆದಿರುತ್ತಾನೆ.
ಆರೋಪಿತ ಎಸೆದ ಕಲ್ಲು ಸಿನಾನ್ ಪೈಝಿ ತಲೆಗೆ ಬೀಳದೆ ಇದ್ದುದರಿಂದ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ : 58/2025 ಕಲಂ: 110 BNS ರಂತೆ ಪ್ರಕರಣ ದಾಖಲಿಸಲಾಗಿದೆ.
Muslim cleric Sinan Paizhi attacked with a stone while returning from a religious event near #Bantwal. FIR filed at Bantwal Rural PS after complaint by Shameer. #Mangalore #Bantwal #BreakingNews pic.twitter.com/Kmw1MqPVwE
— Headline Karnataka (@hknewsonline) May 31, 2025
Mangalore Bantwal Muslim Cleric Attacked with Stones While Riding Bike; Incident Caught on CCTV, FIR Filed in Bantwal.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm