ಬ್ರೇಕಿಂಗ್ ನ್ಯೂಸ್
01-06-25 07:56 pm HK News Desk ಕ್ರೈಂ
ಬೆಳಗಾವಿ, ಜೂನ್ 1 : ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಯುವತಿಯನ್ನು ಅತ್ಯಾಚಾರಗೈದು ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಬೊರಸೆ ಭೂಷಣ್ ಗುಲಾಬರಾವ್ ಹೇಳಿಕೆ ನೀಡಿದ್ದು ಡಿಸೆಂಬರ್ ತಿಂಗಳಲ್ಲಿ ಮೊದಲ ಬಾರಿಗೆ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಮಾಡಿದ್ದರು. ಒಬ್ಬನ ಮೂಲಕ ಇನ್ನಿತರ ಯುವಕರು ಪರಿಚಯ ಆಗಿದ್ದರು. ಆ ಸಂದರ್ಭದಲ್ಲಿ ವಿಡಿಯೋ ಮಾಡಿದ್ದ ಆರೋಪಿಗಳು ಬಳಿಕ ಜನವರಿ ತಿಂಗಳಲ್ಲಿ ಮತ್ತೆ ಕರೆದಿದ್ದಾರೆ. ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದಾರೆ.
ಯುವಕರು ಆನಂತರ ಮತ್ತೆ ಬೇರೊಂದು ಜಾಗಕ್ಕೆ ಬಾಲಕಿಯನ್ನ ಕರೆದಿದ್ದಾರೆ. ಭಯದಿಂದ ಮತ್ತೆ ಬಾಲಕಿ ಹೋದಾಗ ಮೂರು ಜನರಿಂದ ಅತ್ಯಾಚಾರ ಆಗಿದೆ. ಘಟನೆ ಬಗ್ಗೆ ತಂದೆ ತಾಯಿಗೆ ಬಾಲಕಿ ವಿಚಾರ ಹೇಳಿರಲಿಲ್ಲ. ಆಬಳಿಕವೂ ಕರೆ ಮಾಡಿ ಆಕೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಬಾರದಿದ್ರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದರು. ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ್ದಾರೆ. ಇದರಿಂದ ಭಯಗೊಂಡು ಬಾಲಕಿ ಪೋಷಕರ ಗಮನಕ್ಕೆ ತಂದಿದ್ದಾಳೆ. ನಿನ್ನೆ ಎಪಿಎಂಸಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಎಪಿಎಂಸಿ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಲ್ಲಿ ಎಫ್ಐಆರ್ ದಾಖಲಾಗಿದೆ. ದೂರು ದಾಖಲಾದ 24 ಗಂಟೆಯಲ್ಲಿ ಐದು ಜನ ಆರೋಪಿಗಳನ್ನ ಬಂಧಿಸಲಾಗಿದೆ. ಇಬ್ಬರು ಆರೋಪಿ ಬಾಲಾಪರಾಧಿ ಇದ್ದಾರೆ. ಇನ್ನೋರ್ವ ಆರೋಪಿ ಬಂಧನಕ್ಕೂ ಶೋಧ ನಡೆಸುತ್ತಿದ್ದೇವೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೆ ಅಪ್ರಾಪ್ತ ಬಾಲಕಿಯನ್ನು ರೆಸಾರ್ಟ್ ನಲ್ಲಿ ಗ್ಯಾಂಗ್ ರೇಪ್ ಮಾಡಿದ್ದ ಘಟನೆ ನಡೆದಿತ್ತು. ಅದಕ್ಕೆ ಸಂಬಂಧಿಸಿ ಐವರನ್ನು ಪೊಲೀಸರು ಬಂಧನ ಮಾಡಿದ್ದರು.
A 15-year-old girl was allegedly abducted by six youngsters in Belagavi and was subjected to repeated sexual assault. The accused reportedly filmed the crime and used the video to blackmail the girl, continuing to exploit her over time.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm