ಬ್ರೇಕಿಂಗ್ ನ್ಯೂಸ್
03-06-25 10:25 pm Mangalore Correspondent ಕ್ರೈಂ
ಮಂಗಳೂರು, ಜೂನ್ 3 : ಬಂಟ್ವಾಳ ತಾಲೂಕಿನ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಕೊಲೆ ಮತ್ತು ಕಲಂದರ್ ಶಾಫಿ ಹಲ್ಲೆ ಪ್ರಕರಣ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ತೆಂಕಬೆಳ್ಳೂರು ನಿವಾಸಿ ಅಭಿನ್ ರೈ (32) ಹಾಗೂ ಬಡಗಬೆಳ್ಳೂರು ನಿವಾಸಿ ತೇಜಾಕ್ಷ(24) ಎಂದು ಗುರುತಿಸಲಾಗಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಮತ್ತಿಬ್ಬರ ಬಂಧನ ಆಗಿದೆ.
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ಮನೆಯ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿ ನಗರ ಭದ್ರಕಾಳಿ ದೇವಸ್ಥಾನ ಬಳಿಯ ನಿವಾಸಿ ಪೃಥ್ವಿರಾಜ್ (21) ಹಾಗೂ ಬಂಟ್ವಾಳ ನಿವಾಸಿ ಚಿಂತನ್ (19), ತೆಂಕಬೆಳ್ಳೂರು ಗ್ರಾಮದ ಸುಮಿತ್ ಅಚಾರ್ಯ (27) ಹಾಗೂ ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬವರನ್ನು ಪೊಲಿಸರು ಈಗಾಗಲೇ ಬಂಧಿಸಿದ್ದರು.
ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಅವರನ್ನು ಇರಾಕೋಡಿಯಲ್ಲಿ ಮೇ 27ರಂದು ಹತ್ಯೆ ಮಾಡಲಾಗಿತ್ತು. ಅವರ ಜೊತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ತನಿಖೆ ಮುಂದುವರಿಸಲಾಗಿದೆ.
In a significant development in the Abdul Rahiman murder and Kalandar Shafi assault case, the police have arrested two more individuals, bringing the total number of arrests to seven. The newly arrested suspects have been identified as Abhin Rai (32), a resident of Tenkabelluru, and Tejaksha (24), a resident of Badagabelluru. They are accused of assisting in the murder and assault that took place on May 27 in Kolattamajalu, Bantwal taluk.
01-08-25 09:09 pm
Bangalore Correspondent
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 11:45 am
Mangalore Correspondent
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm