ಬ್ರೇಕಿಂಗ್ ನ್ಯೂಸ್
07-06-25 10:39 pm Mangalore Correspondent ಕ್ರೈಂ
ಮಂಗಳೂರು, ಜೂನ್ 7 : ನಗರದ ಯೆಯ್ಯಾಡಿಯ ಬಾರ್ ಒಂದರಲ್ಲಿ ಎರಡು ಗ್ಯಾಂಗ್ ಸದಸ್ಯರು ಕುಡಿದ ಮತ್ತಿನಲ್ಲಿ ಜಗಳವಾಡಿದ್ದು, ಕೌಶಿಕ್ ಎಂಬ ಯುವಕನ ಮೇಲೆ ಒಂದು ತಂಡದ ಸದಸ್ಯರು ಚೂರಿಯಲ್ಲಿ ಹಲ್ಲೆಗೈದು ಕೊಲೆಗೆ ಯತ್ನಿಸಿದ್ದಾರೆ. ಕೌಶಿಕ್ ತೀವ್ರ ಗಾಯಗೊಂಡಿದ್ದು, ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಕೌಶಿಕ್ ಸ್ನೇಹಿತ ರಾಹುಲ್ ಕದ್ರಿ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಜೂನ್ 6ರಂದು ಮಧ್ಯಾಹ್ನ ಬಾರ್ ನಲ್ಲಿ ಗಲಾಟೆ ನಡೆದಿದ್ದು, ಕೌಶಿಕ್ ಮತ್ತು ಮತ್ತೊಂದು ಟೇಬಲ್ ನಲ್ಲಿ ಕುಳಿತಿದ್ದ ಮೂರು ಮಂದಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈದಾಡುತ್ತಿದ್ದರು. ಸ್ನೇಹಿತ ರಾಹುಲ್ ಎರಡೂ ಕಡೆಯವರನ್ನು ಸಮಾಧಾನ ಮಾಡುತ್ತಿದ್ದಾಗಲೇ ಹೊರಗಿನಿಂದ ಚೂರಿ ಹಿಡಿದುಕೊಂಡು ಬಂದು ಕೌಶಿಕ್ ಹೊಟ್ಟೆ ಮತ್ತು ಎದೆಯ ಭಾಗಕ್ಕೆ ಇರಿದಿದ್ದಾನೆ. ಕೌಶಿಕ್ ಬೊಬ್ಬೆ ಹೊಡೆಯುತ್ತಿದ್ದಂತೆ ಅಲ್ಲಿದ್ದವರು ಎಲ್ಲ ಓಡಿ ಹೋಗಿದ್ದರು.
ಬಾರ್ ಸಿಬಂದ್ ಕೌಶಿಕ್ ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆತ ಹೇಳಿದ ಮಾಹಿತಿ ಪ್ರಕಾರ, ಒಂದು ತಿಂಗಳ ಹಿಂದೆ ಕೌಶಿಕ್ ಮತ್ತು ಸಂತೋಷ್ ಮಧ್ಯೆ ಗಲಾಟೆಯಾಗಿದ್ದು. ಇದೇ ವಿಚಾರದಲ್ಲಿ ಪರಿಚಯದ ಆಟೋ ಚಾಲಕ ಚೈನೀಸ್ ಗಣೇಶ್, ಶಿಜು, ಬೃಜೇಶ್ ಎಂಬವರು ತಗಾದೆ ತೆಗೆದು ಜಗಳಕ್ಕೆ ಬಂದಿದ್ದಾರೆ. ಈ ವೇಳೆ ಬೃಜೇಶ್ ಎಂಬಾತ ಚೂರಿಯಿಂದ ಹೊಟ್ಟೆಗೆ ಮತ್ತು ಎದೆಯ ಭಾಗಕ್ಕೆ ಇರಿದು ಜೀವ ಬೆದರಿಕೆ ಹಾಕಿದ್ದಾಗಿ ತಿಳಿಸಿದ್ದಾನೆ. ಇದರ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A gang clash at a bar in Yeyyadi turned violent when a youth named Kaushik was stabbed in the chest and stomach during a heated argument. He was rushed to AJ Hospital in critical condition. The incident occurred on June 6 when two groups got into a fight under the influence of alcohol. According to a complaint filed by Kaushik’s friend Rahul at Kadri police station, a man identified as Brijesh allegedly attacked Kaushik with a knife. Police have registered a case and launched an investigation.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 02:42 pm
Mangalore Correspondent
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm