ಬ್ರೇಕಿಂಗ್ ನ್ಯೂಸ್
08-06-25 02:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 8 : ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿ ವ್ಯಕ್ತಿಯೋರ್ವರು 24 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ ತಿಂಗಳಲ್ಲಿ ಇನ್ಸ್ಟಾಗ್ರಾಂ ನೋಡುತ್ತಿದ್ದಾಗ ಆನ್ಲೈನ್ ಟ್ರೇಡಿಂಗ್, ಷೇರು ಮಾರುಕಟ್ಟೆ ಕುರಿತ ಲಿಂಕ್ ಕಂಡುಬಂದಿತ್ತು. ಅದನ್ನು ಕ್ಲಿಕ್ ಮಾಡಿದಾಗ ಶರೋನ್ ತ್ರಿವೇದಿ ಎಂಬ ಅಪರಿಚಿತ ವ್ಯಕ್ತಿಯ ಪರಿಚಯವಾಗಿದೆ. ಆತ ಷೇರು ಹೂಡಿಕೆಯ ಬಗ್ಗೆ ಮಾಹಿತಿ ನೀಡಿದ್ದ. ಬಳಿಕ ವಾಟ್ಸಾಪ್ ಮೂಲಕ ನಿರಂತರವಾಗಿ ಸಂಪರ್ಕದಲ್ಲಿದ್ದು ಹಣ ಹೂಡಿಕೆ ಮಾಡುವಂತೆ ಒತ್ತಾಯ ಮಾಡುತ್ತಿದ್ದ.
ಈ ನಡುವೆ, ಫೈರಯ್ಸ್ ಮಾರ್ಕೆಟ್ ಮತ್ತು ಝೆರೋದಾ ಎಂಬ ಟ್ರೇಡಿಂಗ್ ಕಂಪೆನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದಾನೆ. ಆತನ ಮಾತನ್ನು ನಂಬಿದ್ದ ನಾನು ಎ.21ರಿಂದ ಮೇ 31ರ ವರೆಗೆ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ 24,22,077 ರೂ. ಹಣ ಪಾವತಿ ಮಾಡಿದ್ದೆ. ನಂತರದ ದಿನಗಳಲ್ಲಿ ಸ್ವಲ್ಪ ಹಣವನ್ನು ವಾಪಸ್ ನೀಡಿದ್ದು, ಇನ್ನುಳಿದ ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ ಟ್ಯಾಕ್ಸ್ ಹಣ ಹಾಗೂ ಕಮಿಷನ್ ಹಣವನ್ನು ಕಟ್ಟುವಂತೆ ಹೇಳಿದ್ದ. ಈ ಬಗ್ಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಮೋಸ ಹೋಗಿರುವುದು ಅರಿವಾಗಿದೆ ಎಂದು ಹಣ ಕಳೆದುಕೊಂಡ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.
Man Loses rs 24 Lakh in Online Trading Scam After Clicking Instagram Link, Case Filed in Mangalore.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am