ಬ್ರೇಕಿಂಗ್ ನ್ಯೂಸ್
12-06-25 12:31 pm HK News Desk ಕ್ರೈಂ
ಪಣಜಿ, ಜೂ 12 : ಬಕ್ರೀದ್ ಪಾರ್ಟಿಗೆ ಬರಲು ಹೇಳಿ ಮೂವರು ಅಪ್ರಾಪ್ತ ಬಾಲಕಿಯರನ್ನ ಕರೆಸಿ ಇಬ್ಬರು ಸ್ನೇಹಿತರೇ ಅತ್ಯಾಚಾರವೆಸಗಿರುವ ಘಟನೆ ಗೋವಾದಲ್ಲಿ ನಡೆದಿದೆ. ಮೂವರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹೋಟೆಲ್ ಮಾಲಕ, ಮ್ಯಾನೇಜರ್ ಸೇರಿ ನಾಲ್ವರನ್ನ ಬಂಧಿಸಲಾಗಿದೆ. ಜೂನ್ 8 ರಂದು ಈ ಘಟನೆ ನಡೆದಿದ್ದು, ಬಾಲಕಿಯರ ಪೋಷಕರು ಪೊಲೀಸರಿಗೆ ನಾಪತ್ತೆ ದೂರು ದಾಖಲಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ.
ಬಾಲಕಿಯರು 11, 13 ಮತ್ತು 15 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದ್ದು, ಅವರಲ್ಲಿ ಇಬ್ಬರು ಒಡಹುಟ್ಟಿದವರು. ಪೊಲೀಸರ ಪ್ರಕಾರ, ಬಾಲಕಿಯರಿಗೆ ಸೋಶಿಯಲ್ ಮೀಡಿಯಾದಲ್ಲಿ ಆರೋಪಿಗಳ ಪರಿಚಯವಾಗಿದ, ಪ್ರತಿನಿತ್ಯ ಚಾಟಿಂಗ್ ನಲ್ಲಿ ತೊಡಗಿಕೊಂಡಿದ್ದ ಬಾಲಕಿಯರಿಗೆ, ಬಕ್ರಿದ್ ಹಬ್ಬಕ್ಕೆ ಪಾರ್ಟಿ ಇದೆ ಮಸ್ತಿ ಮಾಡೋಣ ಬನ್ನಿ ಎಂದು ಆರೋಪಿಗಳು ಕರೆದಿದ್ದಾರೆ. ಪಾರ್ಟಿಗೆ ಹೋದ ಬಾಲಕಿಯರು ಮೋಜು ಮಸ್ತಿಯಲ್ಲಿ ತೊಡಗಿದ್ದು ನಂತರ ಸೋಶಿಯಲ್ ಮೀಡಿಯಾ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾಗಿದ್ದಾರೆ.
ಪೊಲೀಸರು ನಾಪತ್ತೆಯಾಗಿದ್ದ ಬಾಲಕಿಯರನ್ನ ಹುಡುಕಲು ಹಲವಾರು ತಂಡಗಳನ್ನು ರಚಿಸಿದ್ದು ನಂತರ ಅದೇ ದಿನ ಕ್ಯಾಲಂಗುಟ್ ಬೀಚ್ನ ಹೋಟೆಲ್ ರೂಮ್ ನಲ್ಲಿ ಪತ್ತೆಯಾಗಿದ್ದಾರೆ. ಅತ್ಯಾಚಾರವೆಸಗಿದ ಆರೋಪಿಗಳಾದ ಅಲ್ತಾಫ್ (19) ಮತ್ತು ಓಂ (21)ನನ್ನ ಪೊಲೀಸರು ಲಾಕ್ ಮಾಡಿದ್ದಾರೆ.
ಪೊಲೀಸರ ಬಳಿ ಘಟನೆ ಬಗ್ಗೆ ಮಾಹಿತಿ ನೀಡಿರುವ ಬಾಲಕಿಯರು, ಇಬ್ಬರು ಆರೋಪಿಗಳು ಈದ್ ಆಚರಣೆಗೆಂದು ನಮ್ಮನ್ನ ಹೋಟೆಲಿಗೆ ಬರುವಂತೆ ಹೇಳಿದರು. ನಂತರ ಹೋಟೆಲ್ ರೂಮ್ ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಬಾಯಿಬಿಟ್ಟಿದ್ದಾರೆ.
ಇನ್ನು ಅಪ್ರಾಪ್ತ ಬಾಲಕಿಯರಿಗೆ ರೂಮ್ ಕೊಟ್ಟಿದ್ದನ್ನ ಪ್ರಶ್ನಿಸಿ ಹೋಟೆಲ್ ಮಾಲೀಕ ಮತ್ತು ಮ್ಯಾನೇಜರ್ ನನ್ನ ಪೊಲೀಸ್ರು ಬಂಧಿಸಿ ಗ್ರಹಚಾರ ಬಿಡಿಸಿದ್ದಾರೆ.
Three Minors Lured to Birthday Party, Later raped; Three Arrested in Goa including hotel owner. In a shocking incident reported from Goa, three underage girls were allegedly abused after being invited to a birthday celebration by acquaintances. The incident, which occurred on June 8, has led to the arrest of two young men and a hotel owner.
19-09-25 09:45 am
Bangalore Correspondent
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 11:11 pm
Mangalore Correspondent
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm