ಬ್ರೇಕಿಂಗ್ ನ್ಯೂಸ್
13-06-25 07:30 pm Mangalore Correspondent ಕ್ರೈಂ
ಮಂಗಳೂರು, ಜೂನ್.13: ನಗರದ ಯೆಯ್ಯಾಡಿಯ ಬಾರ್ ಒಂದರಲ್ಲಿ ಎರಡು ತಂಡಗಳ ಮಧ್ಯೆ ಕಿರಿಕ್ ಆಗಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಶಿಕ್ (32) ಎಂಬ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜೂನ್ 6ರಂದು ಮಧ್ಯಾಹ್ನ ವೇಳೆಗೆ ಚೂರಿ ಇರಿತ ಘಟನೆ ನಡೆದಿತ್ತು.
ಆರೋಪಿಗಳು ಮತ್ತು ಸಂತ್ರಸ್ತ ಯುವಕ ಕೌಶಿಕ್ ಎಲ್ಲರೂ ಪರಿಚಯದವರೇ ಆಗಿದ್ದು, ಒಂದು ತಿಂಗಳ ಹಿಂದೆ ಇವರ ನಡುವೆ ಮಾತಿನ ಚಕಮಕಿ ಆಗಿತ್ತು. ಇದರ ಸಿಟ್ಟಿನಲ್ಲಿ ಮೊನ್ನೆ ಯೆಯ್ಯಾಡಿಯ ಬಾರ್ ನಲ್ಲಿದ್ದಾಗ ಪರಸ್ಪರ ಬೈದಾಡಿಕೊಂಡಿದ್ದರು. ಇದೇ ವೇಳೆ ಬಿಜೈ ನಿವಾಸಿಗಳಾದ ಬ್ರಿಜೇಶ್ ಮತ್ತು ಗಣೇಶ್ ಎಂಬಿಬ್ಬರು ಚೂರಿ ತಂದು ಕೌಶಿಕ್ ಹೊಟ್ಟೆಗೆ ಇರಿದಿದ್ದರು. ಕೂಡಲೇ ಆತನ ಜೊತೆಗಿದ್ದವರು ಕೌಶಿಕ್ ನನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದರು.
ಬ್ರಿಜೇಶ್ ಮತ್ತು ಕೌಶಿಕ್ ಮಧ್ಯೆ ಹಿಂದೆ ಗಲಾಟೆಯಾಗಿದ್ದು ಅದೇ ದ್ವೇಷದಲ್ಲಿ ಕುಡಿದ ಮತ್ತಿನಲ್ಲಿ ಇರಿತ ಘಟನೆಯಾಗಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಬ್ರಿಜೇಶ್, ಗಣೇಶ್, ನಿತಿನ್ ಕುಮಾರ್ ಮತ್ತು ವಿನೋದ್ ಎಂಬವರನ್ನು ಬಂಧಿಸಿದ್ದು ಜೈಲಿಗೆ ಹಾಕಿದ್ದಾರೆ. ಈಗ ಯುವಕ ಮೃತಪಟ್ಟಿದ್ದರಿಂದ ಹಲ್ಲೆ ಕೃತ್ಯ ಕದ್ರಿ ಠಾಣೆಯಲ್ಲಿ ಕೊಲೆ ಪ್ರಕರಣವಾಗಿ ಬದಲಾಗಿದೆ.
A 32-year-old youth named Kaushik, who was stabbed during a clash at a bar in Yeyyadi on June 6, has succumbed to his injuries. The incident occurred following an argument between two groups who were known to each other.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm