ಬ್ರೇಕಿಂಗ್ ನ್ಯೂಸ್
13-06-25 07:30 pm Mangalore Correspondent ಕ್ರೈಂ
ಮಂಗಳೂರು, ಜೂನ್.13: ನಗರದ ಯೆಯ್ಯಾಡಿಯ ಬಾರ್ ಒಂದರಲ್ಲಿ ಎರಡು ತಂಡಗಳ ಮಧ್ಯೆ ಕಿರಿಕ್ ಆಗಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಶಿಕ್ (32) ಎಂಬ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜೂನ್ 6ರಂದು ಮಧ್ಯಾಹ್ನ ವೇಳೆಗೆ ಚೂರಿ ಇರಿತ ಘಟನೆ ನಡೆದಿತ್ತು.
ಆರೋಪಿಗಳು ಮತ್ತು ಸಂತ್ರಸ್ತ ಯುವಕ ಕೌಶಿಕ್ ಎಲ್ಲರೂ ಪರಿಚಯದವರೇ ಆಗಿದ್ದು, ಒಂದು ತಿಂಗಳ ಹಿಂದೆ ಇವರ ನಡುವೆ ಮಾತಿನ ಚಕಮಕಿ ಆಗಿತ್ತು. ಇದರ ಸಿಟ್ಟಿನಲ್ಲಿ ಮೊನ್ನೆ ಯೆಯ್ಯಾಡಿಯ ಬಾರ್ ನಲ್ಲಿದ್ದಾಗ ಪರಸ್ಪರ ಬೈದಾಡಿಕೊಂಡಿದ್ದರು. ಇದೇ ವೇಳೆ ಬಿಜೈ ನಿವಾಸಿಗಳಾದ ಬ್ರಿಜೇಶ್ ಮತ್ತು ಗಣೇಶ್ ಎಂಬಿಬ್ಬರು ಚೂರಿ ತಂದು ಕೌಶಿಕ್ ಹೊಟ್ಟೆಗೆ ಇರಿದಿದ್ದರು. ಕೂಡಲೇ ಆತನ ಜೊತೆಗಿದ್ದವರು ಕೌಶಿಕ್ ನನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದರು.
ಬ್ರಿಜೇಶ್ ಮತ್ತು ಕೌಶಿಕ್ ಮಧ್ಯೆ ಹಿಂದೆ ಗಲಾಟೆಯಾಗಿದ್ದು ಅದೇ ದ್ವೇಷದಲ್ಲಿ ಕುಡಿದ ಮತ್ತಿನಲ್ಲಿ ಇರಿತ ಘಟನೆಯಾಗಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಬ್ರಿಜೇಶ್, ಗಣೇಶ್, ನಿತಿನ್ ಕುಮಾರ್ ಮತ್ತು ವಿನೋದ್ ಎಂಬವರನ್ನು ಬಂಧಿಸಿದ್ದು ಜೈಲಿಗೆ ಹಾಕಿದ್ದಾರೆ. ಈಗ ಯುವಕ ಮೃತಪಟ್ಟಿದ್ದರಿಂದ ಹಲ್ಲೆ ಕೃತ್ಯ ಕದ್ರಿ ಠಾಣೆಯಲ್ಲಿ ಕೊಲೆ ಪ್ರಕರಣವಾಗಿ ಬದಲಾಗಿದೆ.
A 32-year-old youth named Kaushik, who was stabbed during a clash at a bar in Yeyyadi on June 6, has succumbed to his injuries. The incident occurred following an argument between two groups who were known to each other.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm