ಬ್ರೇಕಿಂಗ್ ನ್ಯೂಸ್
13-06-25 07:30 pm Mangalore Correspondent ಕ್ರೈಂ
ಮಂಗಳೂರು, ಜೂನ್.13: ನಗರದ ಯೆಯ್ಯಾಡಿಯ ಬಾರ್ ಒಂದರಲ್ಲಿ ಎರಡು ತಂಡಗಳ ಮಧ್ಯೆ ಕಿರಿಕ್ ಆಗಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಶಿಕ್ (32) ಎಂಬ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜೂನ್ 6ರಂದು ಮಧ್ಯಾಹ್ನ ವೇಳೆಗೆ ಚೂರಿ ಇರಿತ ಘಟನೆ ನಡೆದಿತ್ತು.
ಆರೋಪಿಗಳು ಮತ್ತು ಸಂತ್ರಸ್ತ ಯುವಕ ಕೌಶಿಕ್ ಎಲ್ಲರೂ ಪರಿಚಯದವರೇ ಆಗಿದ್ದು, ಒಂದು ತಿಂಗಳ ಹಿಂದೆ ಇವರ ನಡುವೆ ಮಾತಿನ ಚಕಮಕಿ ಆಗಿತ್ತು. ಇದರ ಸಿಟ್ಟಿನಲ್ಲಿ ಮೊನ್ನೆ ಯೆಯ್ಯಾಡಿಯ ಬಾರ್ ನಲ್ಲಿದ್ದಾಗ ಪರಸ್ಪರ ಬೈದಾಡಿಕೊಂಡಿದ್ದರು. ಇದೇ ವೇಳೆ ಬಿಜೈ ನಿವಾಸಿಗಳಾದ ಬ್ರಿಜೇಶ್ ಮತ್ತು ಗಣೇಶ್ ಎಂಬಿಬ್ಬರು ಚೂರಿ ತಂದು ಕೌಶಿಕ್ ಹೊಟ್ಟೆಗೆ ಇರಿದಿದ್ದರು. ಕೂಡಲೇ ಆತನ ಜೊತೆಗಿದ್ದವರು ಕೌಶಿಕ್ ನನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದರು.
ಬ್ರಿಜೇಶ್ ಮತ್ತು ಕೌಶಿಕ್ ಮಧ್ಯೆ ಹಿಂದೆ ಗಲಾಟೆಯಾಗಿದ್ದು ಅದೇ ದ್ವೇಷದಲ್ಲಿ ಕುಡಿದ ಮತ್ತಿನಲ್ಲಿ ಇರಿತ ಘಟನೆಯಾಗಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಬ್ರಿಜೇಶ್, ಗಣೇಶ್, ನಿತಿನ್ ಕುಮಾರ್ ಮತ್ತು ವಿನೋದ್ ಎಂಬವರನ್ನು ಬಂಧಿಸಿದ್ದು ಜೈಲಿಗೆ ಹಾಕಿದ್ದಾರೆ. ಈಗ ಯುವಕ ಮೃತಪಟ್ಟಿದ್ದರಿಂದ ಹಲ್ಲೆ ಕೃತ್ಯ ಕದ್ರಿ ಠಾಣೆಯಲ್ಲಿ ಕೊಲೆ ಪ್ರಕರಣವಾಗಿ ಬದಲಾಗಿದೆ.
A 32-year-old youth named Kaushik, who was stabbed during a clash at a bar in Yeyyadi on June 6, has succumbed to his injuries. The incident occurred following an argument between two groups who were known to each other.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm