ಬ್ರೇಕಿಂಗ್ ನ್ಯೂಸ್
16-06-25 03:05 pm HK News Desk ಕ್ರೈಂ
ಶಿವಮೊಗ್ಗ, ಜೂನ್ 16 : ಶಿವಮೊಗ್ಗದಲ್ಲಿ ನಕಲಿ ನೋಟು ಚಲಾವಣೆ ಆರೋಪದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಶಿವಮೊಗ್ಗದ ಭದ್ರಾವತಿ ಪಟ್ಟಣದಲ್ಲಿ ನಕಲಿ ನೋಟು ಚಲಾವಣೆ ಮಾಡಿರುವ ಉದ್ಯಮಿ, ರಂಗೇಗೌಡ (57) ಎಂಬವರು ಬಂಧನವಾಗಿದ್ದಾರೆ. ಭದ್ರಾವತಿಯ ಭಂಡಾರಹಳ್ಳಿಯ ನಾಗಮ್ಮ ಲೇಔಟ್ ನಿವಾಸಿಯಾಗಿದ್ದು ಆರೋಪಿಯಿಂದ 500 ರೂ. ಮುಖಬೆಲೆಯ 13 ನೋಟುಗಳು, 200 ರೂ. ಮುಖ ಬೆಲೆಯ ಒಂದು ನೋಟು, 100 ರೂ ಮುಖ ಬೆಲೆಯ 1 ನೋಟು, 50 ರು. ಮುಖ ಬೆಲೆಯ 1 ನೋಟು ವಶಕ್ಕೆ ಪಡೆಯಲಾಗಿದೆ.
ರಂಗೇಗೌಡ ನಕಲಿ ನೋಟು ಚಲಾವಣೆ ಮಾಡ್ತಿರೋದಾಗಿ ವ್ಯಾಪಾರಿ ಅಜಯ್ ಎಂಬವರು ಪೊಲೀಸ್ ದೂರು ನೀಡಿದ್ದರು. ಡಿಸ್ಕವರ್ ಬೈಕಿನಲ್ಲಿ ಬಂದು 500 ರೂ. ನಕಲಿ ನೋಟು ಕೊಟ್ಟು ವ್ಯಾಪಾರ ಮಾಡಿದ್ದಾಗಿ ದೂರಿನಲ್ಲಿ ತಿಳಿಸಿದ್ದರು. ಈ ಬಗ್ಗೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿ ರಂಗೇಗೌಡ ಬೇರೆ ಬೇರೆ ಕಡೆ ನಕಲಿ ನೋಟು ವ್ಯವಹಾರ ಮಾಡಿರುವ ಬಗ್ಗೆ ತನಿಖೆ ವೇಳೆ ಬೆಳಕಿಗೆ ಬಂದಿದೆ. OFP 790829 ಮತ್ತು 9TV 978202 ಈ ನಂಬರಿನ 500 ರೂ. ಮುಖ ಬೆಲೆಯ ನೋಟುಗಳು ಕಂಡು ಬಂದಲ್ಲಿ ಸಾರ್ವಜನಿಕರು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಗೆ ಅಥವಾ ಶಿವಮೊಗ್ಗ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ತಿಳಿಸಿವಂತೆ ಪೊಲೀಸರು ಕೋರಿದ್ದಾರೆ.
A real estate businessman has been arrested in Shivamogga on charges of circulating counterfeit currency notes. The arrest was made by the Bhadravathi New Town Police following a complaint by a local trader. The accused, identified as Rangegowda (57), a resident of Nagamma Layout in Bhandarahalli, Bhadravathi, was allegedly involved in circulating fake currency in the region.
01-08-25 09:09 pm
Bangalore Correspondent
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm