ಬ್ರೇಕಿಂಗ್ ನ್ಯೂಸ್
17-06-25 12:10 pm HK News Desk ಕ್ರೈಂ
ಕೋಲಾರ, ಜೂ 17 : ಕರ್ನಾಟಕದಲ್ಲಿ ಮತ್ತೊಂದು ATM ಕಳ್ಳತನ ವರದಿಯಾಗಿದ್ದು, ಎಟಿಎಂಗೆ ನುಗ್ಗಿದ ದುಷ್ಕರ್ಮಿಗಳು, 27 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ
ಕೋಲಾರ ಜಿಲ್ಲೆಯ ಗುಲ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗಿನ ಜಾವ 4.30 ರ ಸುಮಾರಿಗೆ ಈ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿ ಇಲ್ಲದ ಎಸ್ಬಿಐ ಎಟಿಎಂ ಗೆ ನುಗ್ಗಿದ ದುಷ್ಕರ್ಮಿಗಳು 27 ಲಕ್ಷ ರೂ.ಗೂ ಹೆಚ್ಚು ಹಣವನ್ನ ದೋಚಿ ಪರಾರಿಯಾಗಿದ್ದಾರೆ.
ಸೆಕ್ಯೂರಿಟಿ ಇಲ್ಲದ ಎಟಿಎಂ ಕಿಯೋಸ್ಕ್ ಅನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಎಟಿಎಂ ಮಷಿನ್ ನ ಕ್ಯಾಶ್ ಬಾಕ್ಸ್ ಒಡೆದು ನಗದು ದೋಚಿದ್ದಾರೆ.
ಎಟಿಎಂನಲ್ಲಿದ್ದ ಸಿಸಿಟಿವಿಯಲ್ಲಿ ತಮ್ಮ ಗುರುತು ಮರೆಮಾಚಲು ಸಿಸಿಟಿವಿ ಕ್ಯಾಮೆರಾದ ಮೇಲೆ ಕಪ್ಪು ಬಣ್ಣವನ್ನು ಎರಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಂತೆಯೇ ಕಿಯೋಸ್ಕ್ನೊಳಗಿನ ಎಚ್ಚರಿಕೆ ವ್ಯವಸ್ಥೆಗಳು ಸಹ ಕಾರ್ಯನಿರ್ವಹಿಸುತ್ತಿರಲಿಲ್ಲ. ಇದು ಕಳ್ಳರಿಗೆ ನೆರವಾಗಿದೆ ಎಂದು ಹೇಳಲಾಗಿದೆ.
ಗ್ಯಾಸ್ ಕಟ್ಟರ್ಗಳನ್ನು ಬಳಸಿ, ಕಳ್ಳರು ಎಟಿಎಂ ಯಂತ್ರವನ್ನು ಒಡೆದು 27.62 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ತಿಳಿಸಿದ್ದಾರೆ.
In yet another alarming case of ATM theft in Karnataka, unidentified miscreants looted over ₹27 lakh in cash from a State Bank of India (SBI) ATM in Kolar district during the early hours of Monday. The incident occurred around 4:30 AM in the Gulpet Police Station limits. According to the police, the criminals targeted an unmanned ATM kiosk, breaking open the machine's cash box and escaping with ₹27.62 lakh.
01-08-25 02:55 pm
Bangalore Correspondent
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 11:45 am
Mangalore Correspondent
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm