ಬ್ರೇಕಿಂಗ್ ನ್ಯೂಸ್
22-12-20 05:30 pm Headline Karnataka News Network ಕ್ರೈಂ
ಮುಂಬೈ, ಡಿ.22: ಬಸ್ ಚಾಲಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಗೋಣಿಚೀಲದಲ್ಲಿ ತುಂಬಿಸಿ ಎಸೆದುಹೋದ ಘಟನೆ ಮುಂಬೈ- ಅಹ್ಮದಾಬಾದ್ ಹೆದ್ದಾರಿಯ ವಾಲೀವ್ ಎಂಬಲ್ಲಿ ನಡೆದಿದೆ.
ಭಯಂದರ್ ಭೋಲಾರಂ ಕೊಳೆಗೇರಿ ಬಳಿ ನಿಲ್ಲಿಸಿದ್ದ ಬಸ್ಸಿನಲ್ಲಿ ಮಕ್ಕಳು ಆಟವಾಡುತ್ತಿದ್ದರು. ಈ ವೇಳೆ, ಚಾಲಕ ಆಗಮಿಸಿದಾಗ ಮಕ್ಕಳು ಗಬಕ್ಕನೆ ಬಸ್ಸಿನಿಂದ ಹೊರಕ್ಕೆ ಹಾರಿ ತಪ್ಪಿಸಿಕೊಂಡಿದ್ದಾರೆ. ಆದರೆ, ಒಬ್ಬಳು ಬಾಲಕಿಗೆ ಬಸ್ಸಿನಿಂದ ಇಳಿಯಲು ಸಾಧ್ಯವಾಗದೆ ಅದರಲ್ಲೇ ಉಳಿದುಕೊಂಡಿದ್ದಳು. ಬಸ್ ಚಾಲನೆಗೊಂಡು ಮುಂದೆ ಸಾಗಿದಾಗ, ಮಗು ಚೀರಾಡಿದೆ. ಆದರೆ, ಚಾಲಕ ಬಸ್ಸನ್ನು ನಿಲ್ಲಿಸದೆ ಮುಂದೆ ಹೋಗಿದ್ದು, ನಿರ್ಜನ ಪ್ರದೇಶಕ್ಕೆ ಒಯ್ದು ಅತ್ಯಾಚಾರ ಎಸಗಿದ್ದಾನೆ. ಈ ಸಂದರ್ಭ ಮಗು ಪ್ರಜ್ಞೆ ತಪ್ಪಿದ್ದು, ಮೃತಪಟ್ಟಿದ್ದಾಗಿ ತಿಳಿದು ಗೋಣಿಚೀಲದಲ್ಲಿ ಕಟ್ಟಿ ಹೊರಕ್ಕೆ ಎಸೆದು ಹೋಗಿದ್ದಾನೆ.

ಆದರೆ, ಗೋಣಿಚೀಲದಲ್ಲಿದ್ದ ಬಾಲಕಿಗೆ ಪ್ರಜ್ಞೆ ಬಂದು ಅಲ್ಲಾಡುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದರು. ಬಾಲಕಿ ಅರೆ ಪ್ರಜ್ಞಾವಸ್ಥ ಸ್ಥಿತಿಯಲ್ಲಿರುವುದನ್ನು ತಿಳಿದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ವೇಳೆ, ತನ್ನ ಮಗು ನಾಪತ್ತೆಯಾಗಿರುವ ಬಗ್ಗೆ ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದಾಗ, ಮಗುವಿಗೆ ಅತ್ಯಾಚಾರ ಆಗಿರುವುದು ಕಂಡುಬಂದಿದೆ. ಸಿಸಿಟಿವಿ ಆಧರಿಸಿ ಬಸ್ ಚಾಲಕನನ್ನು ಬಂಧಿಸಿ, ಪೋಕ್ಸೋ ಕೇಸು ದಾಖಲಿಸಿದ್ದಾರೆ.
A luxury bus driver allegedly raped a 4-year-old girl, stuffed her inside a gunny bag and threw her near a petrol pump. The gunny bag stuffed with the girl was found near Waliv on Mumbai-Ahmedabad Highway. The girl was playing inside the bus when the accused abducted her.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am