ಬ್ರೇಕಿಂಗ್ ನ್ಯೂಸ್
22-12-20 05:30 pm Headline Karnataka News Network ಕ್ರೈಂ
ಮುಂಬೈ, ಡಿ.22: ಬಸ್ ಚಾಲಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಗೋಣಿಚೀಲದಲ್ಲಿ ತುಂಬಿಸಿ ಎಸೆದುಹೋದ ಘಟನೆ ಮುಂಬೈ- ಅಹ್ಮದಾಬಾದ್ ಹೆದ್ದಾರಿಯ ವಾಲೀವ್ ಎಂಬಲ್ಲಿ ನಡೆದಿದೆ.
ಭಯಂದರ್ ಭೋಲಾರಂ ಕೊಳೆಗೇರಿ ಬಳಿ ನಿಲ್ಲಿಸಿದ್ದ ಬಸ್ಸಿನಲ್ಲಿ ಮಕ್ಕಳು ಆಟವಾಡುತ್ತಿದ್ದರು. ಈ ವೇಳೆ, ಚಾಲಕ ಆಗಮಿಸಿದಾಗ ಮಕ್ಕಳು ಗಬಕ್ಕನೆ ಬಸ್ಸಿನಿಂದ ಹೊರಕ್ಕೆ ಹಾರಿ ತಪ್ಪಿಸಿಕೊಂಡಿದ್ದಾರೆ. ಆದರೆ, ಒಬ್ಬಳು ಬಾಲಕಿಗೆ ಬಸ್ಸಿನಿಂದ ಇಳಿಯಲು ಸಾಧ್ಯವಾಗದೆ ಅದರಲ್ಲೇ ಉಳಿದುಕೊಂಡಿದ್ದಳು. ಬಸ್ ಚಾಲನೆಗೊಂಡು ಮುಂದೆ ಸಾಗಿದಾಗ, ಮಗು ಚೀರಾಡಿದೆ. ಆದರೆ, ಚಾಲಕ ಬಸ್ಸನ್ನು ನಿಲ್ಲಿಸದೆ ಮುಂದೆ ಹೋಗಿದ್ದು, ನಿರ್ಜನ ಪ್ರದೇಶಕ್ಕೆ ಒಯ್ದು ಅತ್ಯಾಚಾರ ಎಸಗಿದ್ದಾನೆ. ಈ ಸಂದರ್ಭ ಮಗು ಪ್ರಜ್ಞೆ ತಪ್ಪಿದ್ದು, ಮೃತಪಟ್ಟಿದ್ದಾಗಿ ತಿಳಿದು ಗೋಣಿಚೀಲದಲ್ಲಿ ಕಟ್ಟಿ ಹೊರಕ್ಕೆ ಎಸೆದು ಹೋಗಿದ್ದಾನೆ.

ಆದರೆ, ಗೋಣಿಚೀಲದಲ್ಲಿದ್ದ ಬಾಲಕಿಗೆ ಪ್ರಜ್ಞೆ ಬಂದು ಅಲ್ಲಾಡುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದರು. ಬಾಲಕಿ ಅರೆ ಪ್ರಜ್ಞಾವಸ್ಥ ಸ್ಥಿತಿಯಲ್ಲಿರುವುದನ್ನು ತಿಳಿದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ವೇಳೆ, ತನ್ನ ಮಗು ನಾಪತ್ತೆಯಾಗಿರುವ ಬಗ್ಗೆ ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದಾಗ, ಮಗುವಿಗೆ ಅತ್ಯಾಚಾರ ಆಗಿರುವುದು ಕಂಡುಬಂದಿದೆ. ಸಿಸಿಟಿವಿ ಆಧರಿಸಿ ಬಸ್ ಚಾಲಕನನ್ನು ಬಂಧಿಸಿ, ಪೋಕ್ಸೋ ಕೇಸು ದಾಖಲಿಸಿದ್ದಾರೆ.
A luxury bus driver allegedly raped a 4-year-old girl, stuffed her inside a gunny bag and threw her near a petrol pump. The gunny bag stuffed with the girl was found near Waliv on Mumbai-Ahmedabad Highway. The girl was playing inside the bus when the accused abducted her.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm