ಬ್ರೇಕಿಂಗ್ ನ್ಯೂಸ್
22-12-20 05:30 pm Headline Karnataka News Network ಕ್ರೈಂ
ಮುಂಬೈ, ಡಿ.22: ಬಸ್ ಚಾಲಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಗೋಣಿಚೀಲದಲ್ಲಿ ತುಂಬಿಸಿ ಎಸೆದುಹೋದ ಘಟನೆ ಮುಂಬೈ- ಅಹ್ಮದಾಬಾದ್ ಹೆದ್ದಾರಿಯ ವಾಲೀವ್ ಎಂಬಲ್ಲಿ ನಡೆದಿದೆ.
ಭಯಂದರ್ ಭೋಲಾರಂ ಕೊಳೆಗೇರಿ ಬಳಿ ನಿಲ್ಲಿಸಿದ್ದ ಬಸ್ಸಿನಲ್ಲಿ ಮಕ್ಕಳು ಆಟವಾಡುತ್ತಿದ್ದರು. ಈ ವೇಳೆ, ಚಾಲಕ ಆಗಮಿಸಿದಾಗ ಮಕ್ಕಳು ಗಬಕ್ಕನೆ ಬಸ್ಸಿನಿಂದ ಹೊರಕ್ಕೆ ಹಾರಿ ತಪ್ಪಿಸಿಕೊಂಡಿದ್ದಾರೆ. ಆದರೆ, ಒಬ್ಬಳು ಬಾಲಕಿಗೆ ಬಸ್ಸಿನಿಂದ ಇಳಿಯಲು ಸಾಧ್ಯವಾಗದೆ ಅದರಲ್ಲೇ ಉಳಿದುಕೊಂಡಿದ್ದಳು. ಬಸ್ ಚಾಲನೆಗೊಂಡು ಮುಂದೆ ಸಾಗಿದಾಗ, ಮಗು ಚೀರಾಡಿದೆ. ಆದರೆ, ಚಾಲಕ ಬಸ್ಸನ್ನು ನಿಲ್ಲಿಸದೆ ಮುಂದೆ ಹೋಗಿದ್ದು, ನಿರ್ಜನ ಪ್ರದೇಶಕ್ಕೆ ಒಯ್ದು ಅತ್ಯಾಚಾರ ಎಸಗಿದ್ದಾನೆ. ಈ ಸಂದರ್ಭ ಮಗು ಪ್ರಜ್ಞೆ ತಪ್ಪಿದ್ದು, ಮೃತಪಟ್ಟಿದ್ದಾಗಿ ತಿಳಿದು ಗೋಣಿಚೀಲದಲ್ಲಿ ಕಟ್ಟಿ ಹೊರಕ್ಕೆ ಎಸೆದು ಹೋಗಿದ್ದಾನೆ.

ಆದರೆ, ಗೋಣಿಚೀಲದಲ್ಲಿದ್ದ ಬಾಲಕಿಗೆ ಪ್ರಜ್ಞೆ ಬಂದು ಅಲ್ಲಾಡುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದರು. ಬಾಲಕಿ ಅರೆ ಪ್ರಜ್ಞಾವಸ್ಥ ಸ್ಥಿತಿಯಲ್ಲಿರುವುದನ್ನು ತಿಳಿದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ವೇಳೆ, ತನ್ನ ಮಗು ನಾಪತ್ತೆಯಾಗಿರುವ ಬಗ್ಗೆ ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದಾಗ, ಮಗುವಿಗೆ ಅತ್ಯಾಚಾರ ಆಗಿರುವುದು ಕಂಡುಬಂದಿದೆ. ಸಿಸಿಟಿವಿ ಆಧರಿಸಿ ಬಸ್ ಚಾಲಕನನ್ನು ಬಂಧಿಸಿ, ಪೋಕ್ಸೋ ಕೇಸು ದಾಖಲಿಸಿದ್ದಾರೆ.
A luxury bus driver allegedly raped a 4-year-old girl, stuffed her inside a gunny bag and threw her near a petrol pump. The gunny bag stuffed with the girl was found near Waliv on Mumbai-Ahmedabad Highway. The girl was playing inside the bus when the accused abducted her.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm