ಬ್ರೇಕಿಂಗ್ ನ್ಯೂಸ್
28-06-25 07:30 pm Mangalore Correspondent ಕ್ರೈಂ
ಉಳ್ಳಾಲ, ಜೂ.28 : ಇನ್ಸ್ಟಾ ಗ್ರಾಮ್ ನಲ್ಲಿ ಹದಿನೇಳರ ಅಪ್ರಾಪ್ತೆಯ ಸ್ನೇಹ ಸಂಪಾದಿಸಿದ ಕಿರಾತಕನೋರ್ವ ಏಳೇ ದಿನಗಳಲ್ಲಿ ಆಕೆಯನ್ನ ಪ್ರೀತಿಸುವುದಾಗಿ ಯಾಮಾರಿಸಿ ಸೋಮೇಶ್ವರ ಬೀಚ್ ಬಳಿ ಕರೆದೊಯ್ದು ಕಾರಲ್ಲೇ ಅತ್ಯಾಚಾರವೆಸಗಿದ ಘಟನೆ ಗುರುವಾರ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಪ್ರಾಪ್ತೆಯ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರಿನ ಅಡ್ಯಾರ್ ,ವಳಚ್ಚಿಲ್ ನಿವಾಸಿ ಕೆಲ್ವಿನ್ (24) ಎಂಬವನೇ ಅತ್ಯಾಚಾರವೆಸಗಿದ ಆರೋಪಿಯಾಗಿದ್ದು ಆತನನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೆಲ್ವಿನ್ ತನ್ನದೇ ಸಮುದಾಯದ ಕೇರಳ ತಲಪಾಡಿ ಗಡಿಭಾಗದ ನಿವಾಸಿ ಅಪ್ರಾಪ್ತೆಯೋರ್ವಳನ್ನ ಇನ್ಸ್ಟಾಗ್ರಾಮ್ ನಲ್ಲಿ ಪರಿಚಯ ಮಾಡಿಕೊಂಡಿದ್ದ. ಚಾಟಿಂಗಲ್ಲೇ ಆಕೆಯನ್ನ ಪ್ರೀತಿಸೋದಾಗಿ ನಂಬಿಸಿದ್ದ. ಫೋನ್ ಕರೆ ಮಾಡಿ ಕಳೆದ ಗುರುವಾರ ಆರೋಪಿ ಅಪ್ರಾಪ್ತೆಯನ್ನ ಆಕೆಯ ಮನೆ ಬಳಿಯೇ ಭೇಟಿ ಮಾಡಿದ್ದು, ಆಮಿಷ ಒಡ್ಡಿ ತನ್ನ ಕಾರಲ್ಲಿ ಆಕೆಯನ್ನ ಸೋಮೇಶ್ವರ ಬೀಚ್ಗೆ ಕರೆದೊಯ್ದಿದ್ದ. ಬೀಚಲ್ಲಿ ಆಕೆ ಬೇಡ ಎಂದರೂ ಆರೋಪಿ ಕೆಲ್ವಿನ್ ಬಟ್ಟೆ ಬಿಚ್ಚಿ ಅತ್ಯಾಚಾರವೆಸಗಿದ್ದಾನೆಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ.
ಸಂತ್ರಸ್ತೆಯ ದೂರಿನ ಆಧಾರದಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.
A 24-year-old youth from Mangalore has been arrested by Ullal Police following allegations of raping minor girl at Someshwara Beach. The accused, identified as Kelvin, a resident of Adyar–Valachil area, was booked under relevant sections of the POCSO. According to police sources, Kelvin allegedly became acquainted with the 17-year-old girl through Instagram. Over the span of a week, the two are said to have communicated frequently
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 07:52 pm
HK News Staffer
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm