ಬ್ರೇಕಿಂಗ್ ನ್ಯೂಸ್
28-06-25 07:30 pm Mangalore Correspondent ಕ್ರೈಂ
ಉಳ್ಳಾಲ, ಜೂ.28 : ಇನ್ಸ್ಟಾ ಗ್ರಾಮ್ ನಲ್ಲಿ ಹದಿನೇಳರ ಅಪ್ರಾಪ್ತೆಯ ಸ್ನೇಹ ಸಂಪಾದಿಸಿದ ಕಿರಾತಕನೋರ್ವ ಏಳೇ ದಿನಗಳಲ್ಲಿ ಆಕೆಯನ್ನ ಪ್ರೀತಿಸುವುದಾಗಿ ಯಾಮಾರಿಸಿ ಸೋಮೇಶ್ವರ ಬೀಚ್ ಬಳಿ ಕರೆದೊಯ್ದು ಕಾರಲ್ಲೇ ಅತ್ಯಾಚಾರವೆಸಗಿದ ಘಟನೆ ಗುರುವಾರ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಪ್ರಾಪ್ತೆಯ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರಿನ ಅಡ್ಯಾರ್ ,ವಳಚ್ಚಿಲ್ ನಿವಾಸಿ ಕೆಲ್ವಿನ್ (24) ಎಂಬವನೇ ಅತ್ಯಾಚಾರವೆಸಗಿದ ಆರೋಪಿಯಾಗಿದ್ದು ಆತನನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೆಲ್ವಿನ್ ತನ್ನದೇ ಸಮುದಾಯದ ಕೇರಳ ತಲಪಾಡಿ ಗಡಿಭಾಗದ ನಿವಾಸಿ ಅಪ್ರಾಪ್ತೆಯೋರ್ವಳನ್ನ ಇನ್ಸ್ಟಾಗ್ರಾಮ್ ನಲ್ಲಿ ಪರಿಚಯ ಮಾಡಿಕೊಂಡಿದ್ದ. ಚಾಟಿಂಗಲ್ಲೇ ಆಕೆಯನ್ನ ಪ್ರೀತಿಸೋದಾಗಿ ನಂಬಿಸಿದ್ದ. ಫೋನ್ ಕರೆ ಮಾಡಿ ಕಳೆದ ಗುರುವಾರ ಆರೋಪಿ ಅಪ್ರಾಪ್ತೆಯನ್ನ ಆಕೆಯ ಮನೆ ಬಳಿಯೇ ಭೇಟಿ ಮಾಡಿದ್ದು, ಆಮಿಷ ಒಡ್ಡಿ ತನ್ನ ಕಾರಲ್ಲಿ ಆಕೆಯನ್ನ ಸೋಮೇಶ್ವರ ಬೀಚ್ಗೆ ಕರೆದೊಯ್ದಿದ್ದ. ಬೀಚಲ್ಲಿ ಆಕೆ ಬೇಡ ಎಂದರೂ ಆರೋಪಿ ಕೆಲ್ವಿನ್ ಬಟ್ಟೆ ಬಿಚ್ಚಿ ಅತ್ಯಾಚಾರವೆಸಗಿದ್ದಾನೆಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ.
ಸಂತ್ರಸ್ತೆಯ ದೂರಿನ ಆಧಾರದಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.
A 24-year-old youth from Mangalore has been arrested by Ullal Police following allegations of raping minor girl at Someshwara Beach. The accused, identified as Kelvin, a resident of Adyar–Valachil area, was booked under relevant sections of the POCSO. According to police sources, Kelvin allegedly became acquainted with the 17-year-old girl through Instagram. Over the span of a week, the two are said to have communicated frequently
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:29 pm
HK News Staffer
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm