ಬ್ರೇಕಿಂಗ್ ನ್ಯೂಸ್
28-06-25 07:30 pm Mangalore Correspondent ಕ್ರೈಂ
ಉಳ್ಳಾಲ, ಜೂ.28 : ಇನ್ಸ್ಟಾ ಗ್ರಾಮ್ ನಲ್ಲಿ ಹದಿನೇಳರ ಅಪ್ರಾಪ್ತೆಯ ಸ್ನೇಹ ಸಂಪಾದಿಸಿದ ಕಿರಾತಕನೋರ್ವ ಏಳೇ ದಿನಗಳಲ್ಲಿ ಆಕೆಯನ್ನ ಪ್ರೀತಿಸುವುದಾಗಿ ಯಾಮಾರಿಸಿ ಸೋಮೇಶ್ವರ ಬೀಚ್ ಬಳಿ ಕರೆದೊಯ್ದು ಕಾರಲ್ಲೇ ಅತ್ಯಾಚಾರವೆಸಗಿದ ಘಟನೆ ಗುರುವಾರ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಪ್ರಾಪ್ತೆಯ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರಿನ ಅಡ್ಯಾರ್ ,ವಳಚ್ಚಿಲ್ ನಿವಾಸಿ ಕೆಲ್ವಿನ್ (24) ಎಂಬವನೇ ಅತ್ಯಾಚಾರವೆಸಗಿದ ಆರೋಪಿಯಾಗಿದ್ದು ಆತನನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೆಲ್ವಿನ್ ತನ್ನದೇ ಸಮುದಾಯದ ಕೇರಳ ತಲಪಾಡಿ ಗಡಿಭಾಗದ ನಿವಾಸಿ ಅಪ್ರಾಪ್ತೆಯೋರ್ವಳನ್ನ ಇನ್ಸ್ಟಾಗ್ರಾಮ್ ನಲ್ಲಿ ಪರಿಚಯ ಮಾಡಿಕೊಂಡಿದ್ದ. ಚಾಟಿಂಗಲ್ಲೇ ಆಕೆಯನ್ನ ಪ್ರೀತಿಸೋದಾಗಿ ನಂಬಿಸಿದ್ದ. ಫೋನ್ ಕರೆ ಮಾಡಿ ಕಳೆದ ಗುರುವಾರ ಆರೋಪಿ ಅಪ್ರಾಪ್ತೆಯನ್ನ ಆಕೆಯ ಮನೆ ಬಳಿಯೇ ಭೇಟಿ ಮಾಡಿದ್ದು, ಆಮಿಷ ಒಡ್ಡಿ ತನ್ನ ಕಾರಲ್ಲಿ ಆಕೆಯನ್ನ ಸೋಮೇಶ್ವರ ಬೀಚ್ಗೆ ಕರೆದೊಯ್ದಿದ್ದ. ಬೀಚಲ್ಲಿ ಆಕೆ ಬೇಡ ಎಂದರೂ ಆರೋಪಿ ಕೆಲ್ವಿನ್ ಬಟ್ಟೆ ಬಿಚ್ಚಿ ಅತ್ಯಾಚಾರವೆಸಗಿದ್ದಾನೆಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ.
ಸಂತ್ರಸ್ತೆಯ ದೂರಿನ ಆಧಾರದಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.
A 24-year-old youth from Mangalore has been arrested by Ullal Police following allegations of raping minor girl at Someshwara Beach. The accused, identified as Kelvin, a resident of Adyar–Valachil area, was booked under relevant sections of the POCSO. According to police sources, Kelvin allegedly became acquainted with the 17-year-old girl through Instagram. Over the span of a week, the two are said to have communicated frequently
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm