ಬ್ರೇಕಿಂಗ್ ನ್ಯೂಸ್
29-06-25 04:26 pm HK News Desk ಕ್ರೈಂ
ದಾವಣಗೆರೆ, ಜೂ 29 : ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಖದೀಮರು ಮುಂದಾಗಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡ ಬಳಿಕ ಪರಾರಿಯಾದ ಘಟನೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಕಳೆದ ಮಧ್ಯರಾತ್ರಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಳ್ಳರು ಮಧ್ಯರಾತ್ರಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದಾರೆ. ಮೊದಲು ಕಬ್ಬಿಣದ ಸರಳು ಬಳಸಿ ಎಟಿಎಂ ಒಡೆಯಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದೇ ಇದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ದಟ್ಟ ಹೊಗೆ ಆವರಿಸುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಬ್ಯಾಂಕ್ ಸಿಬ್ಬಂದಿ ಪೊಲೀಸರ ಸಮೇತ ಎಟಿಎಂ ಬಳಿಗೆ ಧಾವಿಸಿದ್ದಾರೆ. ಬಿಳಿಚೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಫ್ಐಆರ್ ದಾಖಲಾಗಿದೆ.
ಇನ್ನು ಇದೇ ದಾವಣಗೆರೆಯಲ್ಲಿ ಆರು ತಿಂಗಳ ಹಿಂದಷ್ಟೇ ಎಸ್ ಬಿಐ ಬ್ಯಾಂಕ್ ಗೆ ಕನ್ನ ಹಾಕಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ 17 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.
ಬ್ಯಾಂಕ್ ದರೋಡೆಯಲ್ಲಿ ಇದೇ ಮೊದಲ ಬಾರಿಗೆ ಸೊತ್ತು ಸಹಿತ ಅರೋಪಿಗಳ ಬಂಧನವಾಗಿತ್ತು. ಈ ಹಿಂದೆ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಕರ್ನಾಟಕ ಬ್ಯಾಂಕ್ ನಲ್ಲಿ ಎರಡು ಬಾರಿ ದರೋಡೆ ನಡೆದಿತ್ತು. ಇದುವರೆಗೂ ದರೋಡೆಕೋರರ ಸುಳಿವು ಕೂಡ ಸಿಕ್ಕಿಲ್ಲ. ಆದರೆ ನ್ಯಾಮತಿ ಪಟ್ಟಣದ ಎಸ್ ಬಿಐ ಬ್ಯಾಂಕ್ ದರೋಡೆ ನಡೆದ ಆರು ತಿಂಗಳಲ್ಲಿ ಅರೋಪಿಗಳ ಪತ್ತೆ ಮಾಡಿ ಸೊತ್ತು ಸಮೇತ ಬಂದಿಸಿದರು.
A group of unidentified miscreants attempted to rob an ATM by setting it on fire in Bilichodu village, Jagalur taluk, late last night. The incident was captured on CCTV footage installed at the ATM center.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm