ಬ್ರೇಕಿಂಗ್ ನ್ಯೂಸ್
29-06-25 04:26 pm HK News Desk ಕ್ರೈಂ
ದಾವಣಗೆರೆ, ಜೂ 29 : ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಖದೀಮರು ಮುಂದಾಗಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡ ಬಳಿಕ ಪರಾರಿಯಾದ ಘಟನೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಕಳೆದ ಮಧ್ಯರಾತ್ರಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಳ್ಳರು ಮಧ್ಯರಾತ್ರಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದಾರೆ. ಮೊದಲು ಕಬ್ಬಿಣದ ಸರಳು ಬಳಸಿ ಎಟಿಎಂ ಒಡೆಯಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದೇ ಇದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ದಟ್ಟ ಹೊಗೆ ಆವರಿಸುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಬ್ಯಾಂಕ್ ಸಿಬ್ಬಂದಿ ಪೊಲೀಸರ ಸಮೇತ ಎಟಿಎಂ ಬಳಿಗೆ ಧಾವಿಸಿದ್ದಾರೆ. ಬಿಳಿಚೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಫ್ಐಆರ್ ದಾಖಲಾಗಿದೆ.
ಇನ್ನು ಇದೇ ದಾವಣಗೆರೆಯಲ್ಲಿ ಆರು ತಿಂಗಳ ಹಿಂದಷ್ಟೇ ಎಸ್ ಬಿಐ ಬ್ಯಾಂಕ್ ಗೆ ಕನ್ನ ಹಾಕಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ 17 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.
ಬ್ಯಾಂಕ್ ದರೋಡೆಯಲ್ಲಿ ಇದೇ ಮೊದಲ ಬಾರಿಗೆ ಸೊತ್ತು ಸಹಿತ ಅರೋಪಿಗಳ ಬಂಧನವಾಗಿತ್ತು. ಈ ಹಿಂದೆ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಕರ್ನಾಟಕ ಬ್ಯಾಂಕ್ ನಲ್ಲಿ ಎರಡು ಬಾರಿ ದರೋಡೆ ನಡೆದಿತ್ತು. ಇದುವರೆಗೂ ದರೋಡೆಕೋರರ ಸುಳಿವು ಕೂಡ ಸಿಕ್ಕಿಲ್ಲ. ಆದರೆ ನ್ಯಾಮತಿ ಪಟ್ಟಣದ ಎಸ್ ಬಿಐ ಬ್ಯಾಂಕ್ ದರೋಡೆ ನಡೆದ ಆರು ತಿಂಗಳಲ್ಲಿ ಅರೋಪಿಗಳ ಪತ್ತೆ ಮಾಡಿ ಸೊತ್ತು ಸಮೇತ ಬಂದಿಸಿದರು.
A group of unidentified miscreants attempted to rob an ATM by setting it on fire in Bilichodu village, Jagalur taluk, late last night. The incident was captured on CCTV footage installed at the ATM center.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm