ಬ್ರೇಕಿಂಗ್ ನ್ಯೂಸ್
29-06-25 04:26 pm HK News Desk ಕ್ರೈಂ
ದಾವಣಗೆರೆ, ಜೂ 29 : ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಖದೀಮರು ಮುಂದಾಗಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡ ಬಳಿಕ ಪರಾರಿಯಾದ ಘಟನೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಕಳೆದ ಮಧ್ಯರಾತ್ರಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಳ್ಳರು ಮಧ್ಯರಾತ್ರಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದಾರೆ. ಮೊದಲು ಕಬ್ಬಿಣದ ಸರಳು ಬಳಸಿ ಎಟಿಎಂ ಒಡೆಯಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದೇ ಇದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ದಟ್ಟ ಹೊಗೆ ಆವರಿಸುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಬ್ಯಾಂಕ್ ಸಿಬ್ಬಂದಿ ಪೊಲೀಸರ ಸಮೇತ ಎಟಿಎಂ ಬಳಿಗೆ ಧಾವಿಸಿದ್ದಾರೆ. ಬಿಳಿಚೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಫ್ಐಆರ್ ದಾಖಲಾಗಿದೆ.
ಇನ್ನು ಇದೇ ದಾವಣಗೆರೆಯಲ್ಲಿ ಆರು ತಿಂಗಳ ಹಿಂದಷ್ಟೇ ಎಸ್ ಬಿಐ ಬ್ಯಾಂಕ್ ಗೆ ಕನ್ನ ಹಾಕಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ 17 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.
ಬ್ಯಾಂಕ್ ದರೋಡೆಯಲ್ಲಿ ಇದೇ ಮೊದಲ ಬಾರಿಗೆ ಸೊತ್ತು ಸಹಿತ ಅರೋಪಿಗಳ ಬಂಧನವಾಗಿತ್ತು. ಈ ಹಿಂದೆ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಕರ್ನಾಟಕ ಬ್ಯಾಂಕ್ ನಲ್ಲಿ ಎರಡು ಬಾರಿ ದರೋಡೆ ನಡೆದಿತ್ತು. ಇದುವರೆಗೂ ದರೋಡೆಕೋರರ ಸುಳಿವು ಕೂಡ ಸಿಕ್ಕಿಲ್ಲ. ಆದರೆ ನ್ಯಾಮತಿ ಪಟ್ಟಣದ ಎಸ್ ಬಿಐ ಬ್ಯಾಂಕ್ ದರೋಡೆ ನಡೆದ ಆರು ತಿಂಗಳಲ್ಲಿ ಅರೋಪಿಗಳ ಪತ್ತೆ ಮಾಡಿ ಸೊತ್ತು ಸಮೇತ ಬಂದಿಸಿದರು.
A group of unidentified miscreants attempted to rob an ATM by setting it on fire in Bilichodu village, Jagalur taluk, late last night. The incident was captured on CCTV footage installed at the ATM center.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm