ಬ್ರೇಕಿಂಗ್ ನ್ಯೂಸ್
29-06-25 04:26 pm HK News Desk ಕ್ರೈಂ
ದಾವಣಗೆರೆ, ಜೂ 29 : ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಖದೀಮರು ಮುಂದಾಗಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡ ಬಳಿಕ ಪರಾರಿಯಾದ ಘಟನೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಕಳೆದ ಮಧ್ಯರಾತ್ರಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಳ್ಳರು ಮಧ್ಯರಾತ್ರಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದಾರೆ. ಮೊದಲು ಕಬ್ಬಿಣದ ಸರಳು ಬಳಸಿ ಎಟಿಎಂ ಒಡೆಯಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದೇ ಇದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ದಟ್ಟ ಹೊಗೆ ಆವರಿಸುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಬ್ಯಾಂಕ್ ಸಿಬ್ಬಂದಿ ಪೊಲೀಸರ ಸಮೇತ ಎಟಿಎಂ ಬಳಿಗೆ ಧಾವಿಸಿದ್ದಾರೆ. ಬಿಳಿಚೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಫ್ಐಆರ್ ದಾಖಲಾಗಿದೆ.
ಇನ್ನು ಇದೇ ದಾವಣಗೆರೆಯಲ್ಲಿ ಆರು ತಿಂಗಳ ಹಿಂದಷ್ಟೇ ಎಸ್ ಬಿಐ ಬ್ಯಾಂಕ್ ಗೆ ಕನ್ನ ಹಾಕಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ 17 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.
ಬ್ಯಾಂಕ್ ದರೋಡೆಯಲ್ಲಿ ಇದೇ ಮೊದಲ ಬಾರಿಗೆ ಸೊತ್ತು ಸಹಿತ ಅರೋಪಿಗಳ ಬಂಧನವಾಗಿತ್ತು. ಈ ಹಿಂದೆ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಕರ್ನಾಟಕ ಬ್ಯಾಂಕ್ ನಲ್ಲಿ ಎರಡು ಬಾರಿ ದರೋಡೆ ನಡೆದಿತ್ತು. ಇದುವರೆಗೂ ದರೋಡೆಕೋರರ ಸುಳಿವು ಕೂಡ ಸಿಕ್ಕಿಲ್ಲ. ಆದರೆ ನ್ಯಾಮತಿ ಪಟ್ಟಣದ ಎಸ್ ಬಿಐ ಬ್ಯಾಂಕ್ ದರೋಡೆ ನಡೆದ ಆರು ತಿಂಗಳಲ್ಲಿ ಅರೋಪಿಗಳ ಪತ್ತೆ ಮಾಡಿ ಸೊತ್ತು ಸಮೇತ ಬಂದಿಸಿದರು.
A group of unidentified miscreants attempted to rob an ATM by setting it on fire in Bilichodu village, Jagalur taluk, late last night. The incident was captured on CCTV footage installed at the ATM center.
29-06-25 04:49 pm
Sponsored - Grace Ministry
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 04:26 pm
HK News Desk
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm